ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು ತಿಂಗಳಿಗೆ ಒಂದು ಲಕ್ಷಕ್ಕೂ ಹೆಚ್ಚು ಕೂದಲು ಶೇಖರಣೆಯಾಗುತ್ತದೆ ಮತ್ತು ತಿರುಪತಿಯಲ್ಲಿ 600ಕ್ಕೂ ಹೆಚ್ಚು ಜನ ಚೌರಿ ಕರು ಇದ್ದಾರೆ ಇವರು ಪ್ರತಿದಿನ ಸಾವಿರಾರು ಭಕ್ತರ ಕೂದಲುಗಳನ್ನು ತೆಗೆಯುತ್ತಾರೆ ದೇವರಿಗೆ ಕೂದಲು ಕೊಡಬೇಕು ಎಂದರೆ ಟೋಕನ್ ಪಡೆದು ಐದು ಗಂಟೆಗಳ ಕಾಲ ಕಾಯಬೇಕು ಒಂದೇ ದಿನದಲ್ಲಿ ಕೂದಲಿನ ಬೆಟ್ಟವೇ ಬೆಳೆದು ನಿಲ್ಲುತ್ತದೆ ಕೂದಲು ನೆಲಕ್ಕೆ ಬೀಳದಂತೆ ನೋಡಿಕೊಳ್ಳುವಂತೆ ಅಷ್ಟೇ ಸಾಯಕರು ಇದ್ದಾರೆ ಇವರು ಮೂಗಿಗೆ ಬಟ್ಟೆ ಕಟ್ಟಿಕೊಂಡು ಕೂದಲುಗಳನ್ನು ಶೇಖರಣೆ ಮಾಡುತ್ತಾರೆ.

ಇದು ಒಂದು ದಿನದ ಕಥೆ ಆದರೆ ವರ್ಷಪೂರ್ತಿ ಸಂಗ್ರಹ ಆಗುವ ಕೂದಲು ಅಂದರೆ ಏನಾಗುತ್ತೆ ಎಂಬುದು ತುಂಬಾ ಜನರಿಗೆ ಗೊತ್ತಿಲ್ಲ ವೀಕ್ಷಕರೆ ಅಮೇರಿಕ ಭಾರತೀಯರ ಕೂದಲನ್ನು ಕಪ್ಪು ಚಿನ್ನ ಎಂದು ಕರೆದಿತ್ತು ತಿರುಪತಿಗೆ ಹೋಗಿ ಚಿನ್ನ ಗಳನ್ನು ಕೆಜಿಗಟ್ಟಲೆ ಕೊಡುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.ಅವರು ಸಾಕಷ್ಟು ಸುದ್ದಿಯನ್ನು ಆಗುತ್ತಿದ್ದಾರೆ ತಿರುಪತಿಯಿಂದ ಕೂದಲು ಈ ಒಂದು ಕೆಜಿ ಚಿನ್ನ ಫ್ಯಾಶನ್ ಜಗತ್ತನ್ನು ಸೇರುತ್ತಿದೆ ಇದು ಕಂಡಿತ ಚಿನ್ನ ಎಂದು ಗೊತ್ತಾಗಬೇಕಾದರೆ ತಿರುಪತಿಯಲ್ಲಿ ನಡೆಯುವ ಕೂದಲಿನ ಹರಾಜನ್ನು ನೀವು ನೋಡಿ ಜಗತ್ತಿನ ಅತ್ಯಂತ ಪ್ರಸಿದ್ಧ ಪ್ಯಾಷನ್ ಶೋಗಳಿಗೆ ಕೂದಲುಗಳಿಗೆ ಹರಾಜು ಕೂಗಲು ಪೈಪೋಟಿ ಇರುತ್ತದೆ.

ಇವತ್ತು ಅಮೆರಿಕ ಇಂಗ್ಲೆಂಡ್ ಫ್ರಾನ್ಸ್ ಇಟಲಿ ಆಸ್ಟ್ರೇಲಿಯಾ ಈ ಎಲ್ಲಾ ದೇಶಗಳ ಜನರಲ್ಲಿ ಕೂದಲು ಕಡಿಮೆಯಾಗುತ್ತಿದೆ ಹಾಗೂ ಸಾಕಷ್ಟು ಜನರ ತಲೆಗಳು ಸಂಪೂರ್ಣವಾಗಿ ಬೋಲ್ ಆಗಿದೆ ಹಾಗಾಗಿ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಈ ಭಾರತದ ಕೂದಲಿಗೆ ಈ ಒಂದು ಬೇಡಿಕೆ ಬಂದದ್ದು ಹೇಗೆ ಎಂಬುದರ ಬಗ್ಗೆ ತಿಳಿಸಿಕೊಡುತ್ತೇನೆ ಇಡೀ ಜಗತ್ತಿನ ಪ್ಯಾಶನ್ ಕೈಗಾರಿಕೆ ಶರವೇಗದಲ್ಲಿ ಬೆಳೆಯುತ್ತಿದೆ ಕೂದಲಿಗೆ ಬಣ್ಣ ಹಚ್ಚಿಕೊಳ್ಳುವ ಹುಚ್ಚು ಬಹುತೇಕ ಎಲ್ಲರಿಗೂ ಇದೆ ನಂತರ ಅಂಟಿಕೊಂಡಿರುವ ಇನ್ನೊಂದು ಹುಚ್ಚು ದಿನಕ್ಕೊಮ್ಮೆ ಕೂದಲಿನ ಆಕಾರವನ್ನು ಚೇಂಜ್ ಮಾಡುವುದು ಇದ್ದ ಕೂದಲಿನ ಜೊತೆಗೆ ಇನ್ನು ಹಲವಾರು ರೀತಿಯ ಕೂದಲುಗಳನ್ನು ಸೇರಿಸಿ ದಿನಕೊಂದು ರೀತಿಯಲ್ಲಿ ಕಾಣಿಸಿಕೊಳ್ಳುವ ಫ್ಯಾಶನ್ ಹೆಚ್ಚಾಗಿದೆ.

ಅದು ಹೆಚ್ಚಾದಷ್ಟೂ ಕೂದಲಿಗೆ ತುಂಬಾ ಬೇಡಿಕೆ ಹೆಚ್ಚಾಗುತ್ತಿದೆ ಮತ್ತು ಚೀನಾದಲ್ಲೂ ಕೂಡ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಮತ್ತು ಭಾರತದಲ್ಲಿ ಕೂದಲ ಕೈಗಾರಿಕೆ ಎಷ್ಟರಮಟ್ಟಿಗೆ ಇದೆಯೆಂದರೆ ಸುಮಾರು 25 ಲಕ್ಷ ಮಂದಿ ಕೂದಲು ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಕಳೆದ ವರ್ಷ ಅಮೆರಿಕ ಸುಮಾರು 47 ಮಿಲಿಯನ್ ಕೂದಲನ್ನು ಆಮದು ಮಾಡಿಕೊಂಡಿತ್ತು ದೆಹಲಿ ಚೆನ್ನೈ-ಬೆಂಗಳೂರು ಕೂದಲನ್ನು ಸಂಗ್ರಹ ಮಾಡುವ ಶುದ್ಧೀಕರಣ ಘಟಕಗಳು ತಲೆಯೆತ್ತಿ ಕೊಂಡಿವೆ ಚಿಂಧಿ ಆಯುರು ಕೂಡ ಇವಾಗ ಕೂದಲನ್ನು ಹುಡುಕಿ ತೆಗೆಯುತ್ತಿದ್ದಾರೆ ಇನ್ನೂ ಸುಮಾರು ಒಂದು ಕೆಜಿ ಕೂದಲಿಗೆ 5000 10000 ರೂಪಾಯಿ ಇನ್ನೂ ಭಾರತದಲ್ಲಿ ತಲೆಕೂದಲಿಗೆ ಏಕೆ ಅಷ್ಟು ಡಿಮ್ಯಾಂಡ್ ಅಂದರೆ ತುಂಬಾ ಸ್ಮೂತ್ ಆಗಿರುತ್ತದೆ ಹಾಗಾಗಿ ಅವರು ವಿವಿಧ ರೀತಿಯ ಕೇಶರಾಶಿ ಗಳನ್ನು ಮಾಡಲು ಉಪಯೋಗವಾಗುತ್ತದೆ ಹಾಗಾಗಿ ಭಾರತದ ತಲೆಕೂದಲಿಗೆ ಡಿಮ್ಯಾಂಡ್ ಜಾಸ್ತಿ ನೀವು ವೇಸ್ಟ್ ಎಂದು ಬಿಸಾಕುವ ತಲೆಕೂದಲು ಭಾರತದಂತ ನೂರಾರು ಕೋಟಿ ವೈ ವಾಟ್ ಅನ್ನು ನಡೆಸುತ್ತಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…
ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ