ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು ತಿಂಗಳಿಗೆ ಒಂದು ಲಕ್ಷಕ್ಕೂ ಹೆಚ್ಚು ಕೂದಲು ಶೇಖರಣೆಯಾಗುತ್ತದೆ ಮತ್ತು ತಿರುಪತಿಯಲ್ಲಿ 600ಕ್ಕೂ ಹೆಚ್ಚು ಜನ ಚೌರಿ ಕರು ಇದ್ದಾರೆ ಇವರು ಪ್ರತಿದಿನ ಸಾವಿರಾರು ಭಕ್ತರ ಕೂದಲುಗಳನ್ನು ತೆಗೆಯುತ್ತಾರೆ ದೇವರಿಗೆ ಕೂದಲು ಕೊಡಬೇಕು ಎಂದರೆ ಟೋಕನ್ ಪಡೆದು ಐದು ಗಂಟೆಗಳ ಕಾಲ ಕಾಯಬೇಕು ಒಂದೇ ದಿನದಲ್ಲಿ ಕೂದಲಿನ ಬೆಟ್ಟವೇ ಬೆಳೆದು ನಿಲ್ಲುತ್ತದೆ ಕೂದಲು ನೆಲಕ್ಕೆ ಬೀಳದಂತೆ ನೋಡಿಕೊಳ್ಳುವಂತೆ ಅಷ್ಟೇ ಸಾಯಕರು ಇದ್ದಾರೆ ಇವರು ಮೂಗಿಗೆ ಬಟ್ಟೆ ಕಟ್ಟಿಕೊಂಡು ಕೂದಲುಗಳನ್ನು ಶೇಖರಣೆ ಮಾಡುತ್ತಾರೆ.

ಇದು ಒಂದು ದಿನದ ಕಥೆ ಆದರೆ ವರ್ಷಪೂರ್ತಿ ಸಂಗ್ರಹ ಆಗುವ ಕೂದಲು ಅಂದರೆ ಏನಾಗುತ್ತೆ ಎಂಬುದು ತುಂಬಾ ಜನರಿಗೆ ಗೊತ್ತಿಲ್ಲ ವೀಕ್ಷಕರೆ ಅಮೇರಿಕ ಭಾರತೀಯರ ಕೂದಲನ್ನು ಕಪ್ಪು ಚಿನ್ನ ಎಂದು ಕರೆದಿತ್ತು ತಿರುಪತಿಗೆ ಹೋಗಿ ಚಿನ್ನ ಗಳನ್ನು ಕೆಜಿಗಟ್ಟಲೆ ಕೊಡುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.ಅವರು ಸಾಕಷ್ಟು ಸುದ್ದಿಯನ್ನು ಆಗುತ್ತಿದ್ದಾರೆ ತಿರುಪತಿಯಿಂದ ಕೂದಲು ಈ ಒಂದು ಕೆಜಿ ಚಿನ್ನ ಫ್ಯಾಶನ್ ಜಗತ್ತನ್ನು ಸೇರುತ್ತಿದೆ ಇದು ಕಂಡಿತ ಚಿನ್ನ ಎಂದು ಗೊತ್ತಾಗಬೇಕಾದರೆ ತಿರುಪತಿಯಲ್ಲಿ ನಡೆಯುವ ಕೂದಲಿನ ಹರಾಜನ್ನು ನೀವು ನೋಡಿ ಜಗತ್ತಿನ ಅತ್ಯಂತ ಪ್ರಸಿದ್ಧ ಪ್ಯಾಷನ್ ಶೋಗಳಿಗೆ ಕೂದಲುಗಳಿಗೆ ಹರಾಜು ಕೂಗಲು ಪೈಪೋಟಿ ಇರುತ್ತದೆ.

ಇವತ್ತು ಅಮೆರಿಕ ಇಂಗ್ಲೆಂಡ್ ಫ್ರಾನ್ಸ್ ಇಟಲಿ ಆಸ್ಟ್ರೇಲಿಯಾ ಈ ಎಲ್ಲಾ ದೇಶಗಳ ಜನರಲ್ಲಿ ಕೂದಲು ಕಡಿಮೆಯಾಗುತ್ತಿದೆ ಹಾಗೂ ಸಾಕಷ್ಟು ಜನರ ತಲೆಗಳು ಸಂಪೂರ್ಣವಾಗಿ ಬೋಲ್ ಆಗಿದೆ ಹಾಗಾಗಿ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಈ ಭಾರತದ ಕೂದಲಿಗೆ ಈ ಒಂದು ಬೇಡಿಕೆ ಬಂದದ್ದು ಹೇಗೆ ಎಂಬುದರ ಬಗ್ಗೆ ತಿಳಿಸಿಕೊಡುತ್ತೇನೆ ಇಡೀ ಜಗತ್ತಿನ ಪ್ಯಾಶನ್ ಕೈಗಾರಿಕೆ ಶರವೇಗದಲ್ಲಿ ಬೆಳೆಯುತ್ತಿದೆ ಕೂದಲಿಗೆ ಬಣ್ಣ ಹಚ್ಚಿಕೊಳ್ಳುವ ಹುಚ್ಚು ಬಹುತೇಕ ಎಲ್ಲರಿಗೂ ಇದೆ ನಂತರ ಅಂಟಿಕೊಂಡಿರುವ ಇನ್ನೊಂದು ಹುಚ್ಚು ದಿನಕ್ಕೊಮ್ಮೆ ಕೂದಲಿನ ಆಕಾರವನ್ನು ಚೇಂಜ್ ಮಾಡುವುದು ಇದ್ದ ಕೂದಲಿನ ಜೊತೆಗೆ ಇನ್ನು ಹಲವಾರು ರೀತಿಯ ಕೂದಲುಗಳನ್ನು ಸೇರಿಸಿ ದಿನಕೊಂದು ರೀತಿಯಲ್ಲಿ ಕಾಣಿಸಿಕೊಳ್ಳುವ ಫ್ಯಾಶನ್ ಹೆಚ್ಚಾಗಿದೆ.

ಅದು ಹೆಚ್ಚಾದಷ್ಟೂ ಕೂದಲಿಗೆ ತುಂಬಾ ಬೇಡಿಕೆ ಹೆಚ್ಚಾಗುತ್ತಿದೆ ಮತ್ತು ಚೀನಾದಲ್ಲೂ ಕೂಡ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಮತ್ತು ಭಾರತದಲ್ಲಿ ಕೂದಲ ಕೈಗಾರಿಕೆ ಎಷ್ಟರಮಟ್ಟಿಗೆ ಇದೆಯೆಂದರೆ ಸುಮಾರು 25 ಲಕ್ಷ ಮಂದಿ ಕೂದಲು ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಕಳೆದ ವರ್ಷ ಅಮೆರಿಕ ಸುಮಾರು 47 ಮಿಲಿಯನ್ ಕೂದಲನ್ನು ಆಮದು ಮಾಡಿಕೊಂಡಿತ್ತು ದೆಹಲಿ ಚೆನ್ನೈ-ಬೆಂಗಳೂರು ಕೂದಲನ್ನು ಸಂಗ್ರಹ ಮಾಡುವ ಶುದ್ಧೀಕರಣ ಘಟಕಗಳು ತಲೆಯೆತ್ತಿ ಕೊಂಡಿವೆ ಚಿಂಧಿ ಆಯುರು ಕೂಡ ಇವಾಗ ಕೂದಲನ್ನು ಹುಡುಕಿ ತೆಗೆಯುತ್ತಿದ್ದಾರೆ ಇನ್ನೂ ಸುಮಾರು ಒಂದು ಕೆಜಿ ಕೂದಲಿಗೆ 5000 10000 ರೂಪಾಯಿ ಇನ್ನೂ ಭಾರತದಲ್ಲಿ ತಲೆಕೂದಲಿಗೆ ಏಕೆ ಅಷ್ಟು ಡಿಮ್ಯಾಂಡ್ ಅಂದರೆ ತುಂಬಾ ಸ್ಮೂತ್ ಆಗಿರುತ್ತದೆ ಹಾಗಾಗಿ ಅವರು ವಿವಿಧ ರೀತಿಯ ಕೇಶರಾಶಿ ಗಳನ್ನು ಮಾಡಲು ಉಪಯೋಗವಾಗುತ್ತದೆ ಹಾಗಾಗಿ ಭಾರತದ ತಲೆಕೂದಲಿಗೆ ಡಿಮ್ಯಾಂಡ್ ಜಾಸ್ತಿ ನೀವು ವೇಸ್ಟ್ ಎಂದು ಬಿಸಾಕುವ ತಲೆಕೂದಲು ಭಾರತದಂತ ನೂರಾರು ಕೋಟಿ ವೈ ವಾಟ್ ಅನ್ನು ನಡೆಸುತ್ತಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…