ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು ವಿಶ್ವಸಂಸ್ಥೆ ಕೂಡ ಕೊರೋನಾ ಬಗ್ಗೆ ಭಾರಿ ಮಟ್ಟದಲ್ಲಿ ಕಳವಳ ವ್ಯಕ್ತ ಪಡಿಸಿದೆ, ಪ್ರಪಂಚದ 94 ರಾಷ್ಟ್ರಗಳು ಹಾಗು ಹಲವು ಭಾಗಗಳಲ್ಲಿ ಕೊರೋನಾ ಹರಡಿರುವ ಬಗ್ಗೆ ವರದಿಯಾಗಿದೆ.

ಚೀನಾದಲ್ಲಿ ಸಾವಿರಾರು ಮಂದಿಯ ಸಾವಿಗೆ ಕಾರಣವಾಗಿರುವ ಕೊರೋನಾ ವೈರಸ್ ಪ್ರಕರಣ ಕರ್ನಾಟಕದಲ್ಲಿ ಕೂಡ ವರದಿಯಾಗಿದೆ. ಮೊದಲಿಗೆ ಹೈದರಾಬಾದ್ ನ ಟೆಕ್ಕಿ ಗೆ ಕೊರೋನಾ ಸೋಂಕು ತಗುಲಿ ನಂತರ ಬೆಂಗಳೂರಿನಿಂದ ಆತ ತನ್ನ ಊರಿಗೆ ಪ್ರಯಾಣಿಸಿದ್ದಾನೆ ಎಂದು ವರದಿಯಾಗಿತ್ತು, ಇದಾದ ಬಳಿಕ ಬೆಂಗಳೂರಿನಲ್ಲಿ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. ಸದ್ಯಕ್ಕೆ ಒಂದೆಡೆ ಕೊರೋನಾ ಭೀತಿಯಿಂದ ಬದುಕುತ್ತಿರುವ ಕರ್ನಾಟಕದ ಜನತೆಗೆ ಇದೀಗ ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ, ಹೌದು ಸದ್ಯಕ್ಕೆ ಕರುನಾಡಿಗೆ ನೆರೆ ರಾಜ್ಯದಿಂದ ಬಂದಿರುವ ಆ ಒಂದು ಸುದ್ದಿ ಮತ್ತಷ್ಟು ಸಂಕಷ್ಟ ತರಿಸಿದೆ.

ಒಂದು ಕಡೆ ಕರೋನ ವೈರಸ್ ನಿಂದ ಭಯಭೀತರಾಗಿದ್ದಾರೆ ಇನ್ನೊಂದು ಕೇರಳದ ಕೋಳಿಕೋಡ್ ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಕೋಳಿ ಫಾರಂ ಹಾಗೂ ಖಾಸಗಿ ನರ್ಸರಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು ಕೂಡಲೇ ಕೇರಳ ಪಶುಸಂಗೋಪನಾ ಇಲಾಖೆ ತುರ್ತು ಸಭೆ ಕರೆದಿದೆ. ಪ್ರತಿ ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಕೋಳಿಗಳು ಸಾಯುತ್ತಿರುವುದರಿಂದ ಅನುಮಾನಗೊಂಡ ಕೋಳಿ ಸಾಕಾಣಿಕೆಗಾರರು ಕೋಳಿಗಳನ್ನ ಕಣ್ಣೂರು ಲ್ಯಾಬ್ ಮತ್ತು ಭೋಪಾಲ್ ಲ್ಯಾಬ್ ಗಳಿಗೆ ಕಳುಹಿಸಿದ್ದರು, ಇನ್ನು ಇನ್ನು ಲ್ಯಾಬ್ ಗೆ ಕಳುಹಿಸಲಾಗಿದ್ದ ಕೋಳಿಗಳನ್ನ ಪರಿಶೀಲನೆ ಮಾಡಿದಾಗ ಕೋಳಿಗಳಿಗೆ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ.

ರೋಗವು ನಿಯಂತ್ರಣದಲ್ಲಿದೆ ಮತ್ತು ಅದರ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಕೇರಳದ ಅರೋಗ್ಯ ಇಲಾಖೆ ತಿಳಿಸಿದೆ, ಆದರೆ ಅಧಿಕಾರಿಗಳು ರಾಜ್ಯದಲ್ಲಿ ಹೆಚ್ಚಿನ ಎಚ್ಚರಿಕೆ ನೀಡುವಂತೆ ಒತ್ತಾಯಿಸಿದ್ದಾರೆ. ಇದು 2016 ರ ನಂತರ ಏಕಾಏಕಿ ರಾಜ್ಯದಲ್ಲಿ ಬರ್ಡ್ ಫ್ಲೂ ಪ್ರಕರಣವಾಗಿದೆ, ಪ್ರತಿದಿನ ಇನ್ನೂರು ಕೋಳಿಗಳು ಸಾಯಲು ಪ್ರಾರಂಭಿಸಿದಾಗ ರೋಗಗಳ ಅನುಮಾನ ಹೊರಹೊಮ್ಮಿತು ಎಂದು ಇಲಾಖೆ ಸ್ಪಷ್ಟಪಡಿಸಿದೆ. ಹಕ್ಕಿಗಳ ಸಾವಿನ ಬಗ್ಗೆ ನಮಗೆ ಗುರುವಾರವಾಷ್ಟೇ ಮಾತ್ರ ಮಾಹಿತಿ ನೀಡಲಾಯಿತು, ಕೂಡಲೇ ನಾವು ಪರೀಕ್ಷಾ ಮಾದರಿಗಳನ್ನು ಕಣ್ಣೂರು ಪ್ರಯೋಗಾಲಯಕ್ಕೆ ಮತ್ತು ನಂತರ ಭೋಪಾಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ ಮತ್ತು ನಾವು ಇನ್ನೂ ಮುಖ್ಯ ಕಾರ್ಯದರ್ಶಿಯಿಂದ ಮಾರ್ಗಸೂಚಿಗಳನ್ನು ಸ್ವೀಕರಿಸಿಲ್ಲ ಎಂದು ಪಶುಸಂಗೋಪನಾ ಅಧಿಕಾರಿ ಕೆ ಸಿಂಧು ಹೇಳಿದರು.
ವರದಿಗಳ ಪ್ರಕಾರ ಭೋಪಾಲ್ ಪ್ರಯೋಗಾಲಯದಿಂದ ಹಕ್ಕಿ ಜ್ವರ ಧ್ರಡೀಕರಣವಾಗಿದೆ, ಹೀಗಾಗಿ ಗಡಿಭಾಗ ಆಗಿರುವುದರಿಂದ ಕರ್ನಾಟಕ ಕೂಡ ಮತ್ತಷ್ಟು ಎಚ್ಚರ ವಹಿಸಬೇಕಾಗಿದೆ, ಒಂದೆಡೆ ಕೊರೋನಾ ಇನ್ನೊಂದೆಡೆ ಹಕ್ಕಿ ಜ್ವರ ಇವೆರಡು ಈಗ ಕರ್ನಾಟಕಕ್ಕೆ ಸಂಕಷ್ಟ ತಂದಿದೆ ಎನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…