ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು ವಿಶ್ವಸಂಸ್ಥೆ ಕೂಡ ಕೊರೋನಾ ಬಗ್ಗೆ ಭಾರಿ ಮಟ್ಟದಲ್ಲಿ ಕಳವಳ ವ್ಯಕ್ತ ಪಡಿಸಿದೆ, ಪ್ರಪಂಚದ 94 ರಾಷ್ಟ್ರಗಳು ಹಾಗು ಹಲವು ಭಾಗಗಳಲ್ಲಿ ಕೊರೋನಾ ಹರಡಿರುವ ಬಗ್ಗೆ ವರದಿಯಾಗಿದೆ.
ಚೀನಾದಲ್ಲಿ ಸಾವಿರಾರು ಮಂದಿಯ ಸಾವಿಗೆ ಕಾರಣವಾಗಿರುವ ಕೊರೋನಾ ವೈರಸ್ ಪ್ರಕರಣ ಕರ್ನಾಟಕದಲ್ಲಿ ಕೂಡ ವರದಿಯಾಗಿದೆ. ಮೊದಲಿಗೆ ಹೈದರಾಬಾದ್ ನ ಟೆಕ್ಕಿ ಗೆ ಕೊರೋನಾ ಸೋಂಕು ತಗುಲಿ ನಂತರ ಬೆಂಗಳೂರಿನಿಂದ ಆತ ತನ್ನ ಊರಿಗೆ ಪ್ರಯಾಣಿಸಿದ್ದಾನೆ ಎಂದು ವರದಿಯಾಗಿತ್ತು, ಇದಾದ ಬಳಿಕ ಬೆಂಗಳೂರಿನಲ್ಲಿ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. ಸದ್ಯಕ್ಕೆ ಒಂದೆಡೆ ಕೊರೋನಾ ಭೀತಿಯಿಂದ ಬದುಕುತ್ತಿರುವ ಕರ್ನಾಟಕದ ಜನತೆಗೆ ಇದೀಗ ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ, ಹೌದು ಸದ್ಯಕ್ಕೆ ಕರುನಾಡಿಗೆ ನೆರೆ ರಾಜ್ಯದಿಂದ ಬಂದಿರುವ ಆ ಒಂದು ಸುದ್ದಿ ಮತ್ತಷ್ಟು ಸಂಕಷ್ಟ ತರಿಸಿದೆ.
ಒಂದು ಕಡೆ ಕರೋನ ವೈರಸ್ ನಿಂದ ಭಯಭೀತರಾಗಿದ್ದಾರೆ ಇನ್ನೊಂದು ಕೇರಳದ ಕೋಳಿಕೋಡ್ ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಕೋಳಿ ಫಾರಂ ಹಾಗೂ ಖಾಸಗಿ ನರ್ಸರಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು ಕೂಡಲೇ ಕೇರಳ ಪಶುಸಂಗೋಪನಾ ಇಲಾಖೆ ತುರ್ತು ಸಭೆ ಕರೆದಿದೆ. ಪ್ರತಿ ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಕೋಳಿಗಳು ಸಾಯುತ್ತಿರುವುದರಿಂದ ಅನುಮಾನಗೊಂಡ ಕೋಳಿ ಸಾಕಾಣಿಕೆಗಾರರು ಕೋಳಿಗಳನ್ನ ಕಣ್ಣೂರು ಲ್ಯಾಬ್ ಮತ್ತು ಭೋಪಾಲ್ ಲ್ಯಾಬ್ ಗಳಿಗೆ ಕಳುಹಿಸಿದ್ದರು, ಇನ್ನು ಇನ್ನು ಲ್ಯಾಬ್ ಗೆ ಕಳುಹಿಸಲಾಗಿದ್ದ ಕೋಳಿಗಳನ್ನ ಪರಿಶೀಲನೆ ಮಾಡಿದಾಗ ಕೋಳಿಗಳಿಗೆ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ.
ರೋಗವು ನಿಯಂತ್ರಣದಲ್ಲಿದೆ ಮತ್ತು ಅದರ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಕೇರಳದ ಅರೋಗ್ಯ ಇಲಾಖೆ ತಿಳಿಸಿದೆ, ಆದರೆ ಅಧಿಕಾರಿಗಳು ರಾಜ್ಯದಲ್ಲಿ ಹೆಚ್ಚಿನ ಎಚ್ಚರಿಕೆ ನೀಡುವಂತೆ ಒತ್ತಾಯಿಸಿದ್ದಾರೆ. ಇದು 2016 ರ ನಂತರ ಏಕಾಏಕಿ ರಾಜ್ಯದಲ್ಲಿ ಬರ್ಡ್ ಫ್ಲೂ ಪ್ರಕರಣವಾಗಿದೆ, ಪ್ರತಿದಿನ ಇನ್ನೂರು ಕೋಳಿಗಳು ಸಾಯಲು ಪ್ರಾರಂಭಿಸಿದಾಗ ರೋಗಗಳ ಅನುಮಾನ ಹೊರಹೊಮ್ಮಿತು ಎಂದು ಇಲಾಖೆ ಸ್ಪಷ್ಟಪಡಿಸಿದೆ. ಹಕ್ಕಿಗಳ ಸಾವಿನ ಬಗ್ಗೆ ನಮಗೆ ಗುರುವಾರವಾಷ್ಟೇ ಮಾತ್ರ ಮಾಹಿತಿ ನೀಡಲಾಯಿತು, ಕೂಡಲೇ ನಾವು ಪರೀಕ್ಷಾ ಮಾದರಿಗಳನ್ನು ಕಣ್ಣೂರು ಪ್ರಯೋಗಾಲಯಕ್ಕೆ ಮತ್ತು ನಂತರ ಭೋಪಾಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ ಮತ್ತು ನಾವು ಇನ್ನೂ ಮುಖ್ಯ ಕಾರ್ಯದರ್ಶಿಯಿಂದ ಮಾರ್ಗಸೂಚಿಗಳನ್ನು ಸ್ವೀಕರಿಸಿಲ್ಲ ಎಂದು ಪಶುಸಂಗೋಪನಾ ಅಧಿಕಾರಿ ಕೆ ಸಿಂಧು ಹೇಳಿದರು.
ವರದಿಗಳ ಪ್ರಕಾರ ಭೋಪಾಲ್ ಪ್ರಯೋಗಾಲಯದಿಂದ ಹಕ್ಕಿ ಜ್ವರ ಧ್ರಡೀಕರಣವಾಗಿದೆ, ಹೀಗಾಗಿ ಗಡಿಭಾಗ ಆಗಿರುವುದರಿಂದ ಕರ್ನಾಟಕ ಕೂಡ ಮತ್ತಷ್ಟು ಎಚ್ಚರ ವಹಿಸಬೇಕಾಗಿದೆ, ಒಂದೆಡೆ ಕೊರೋನಾ ಇನ್ನೊಂದೆಡೆ ಹಕ್ಕಿ ಜ್ವರ ಇವೆರಡು ಈಗ ಕರ್ನಾಟಕಕ್ಕೆ ಸಂಕಷ್ಟ ತಂದಿದೆ ಎನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…