ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು ವಿಶ್ವಸಂಸ್ಥೆ ಕೂಡ ಕೊರೋನಾ ಬಗ್ಗೆ ಭಾರಿ ಮಟ್ಟದಲ್ಲಿ ಕಳವಳ ವ್ಯಕ್ತ ಪಡಿಸಿದೆ, ಪ್ರಪಂಚದ 94 ರಾಷ್ಟ್ರಗಳು ಹಾಗು ಹಲವು ಭಾಗಗಳಲ್ಲಿ ಕೊರೋನಾ ಹರಡಿರುವ ಬಗ್ಗೆ ವರದಿಯಾಗಿದೆ.

ಚೀನಾದಲ್ಲಿ ಸಾವಿರಾರು ಮಂದಿಯ ಸಾವಿಗೆ ಕಾರಣವಾಗಿರುವ ಕೊರೋನಾ ವೈರಸ್ ಪ್ರಕರಣ ಕರ್ನಾಟಕದಲ್ಲಿ ಕೂಡ ವರದಿಯಾಗಿದೆ. ಮೊದಲಿಗೆ ಹೈದರಾಬಾದ್ ನ ಟೆಕ್ಕಿ ಗೆ ಕೊರೋನಾ ಸೋಂಕು ತಗುಲಿ ನಂತರ ಬೆಂಗಳೂರಿನಿಂದ ಆತ ತನ್ನ ಊರಿಗೆ ಪ್ರಯಾಣಿಸಿದ್ದಾನೆ ಎಂದು ವರದಿಯಾಗಿತ್ತು, ಇದಾದ ಬಳಿಕ ಬೆಂಗಳೂರಿನಲ್ಲಿ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. ಸದ್ಯಕ್ಕೆ ಒಂದೆಡೆ ಕೊರೋನಾ ಭೀತಿಯಿಂದ ಬದುಕುತ್ತಿರುವ ಕರ್ನಾಟಕದ ಜನತೆಗೆ ಇದೀಗ ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ, ಹೌದು ಸದ್ಯಕ್ಕೆ ಕರುನಾಡಿಗೆ ನೆರೆ ರಾಜ್ಯದಿಂದ ಬಂದಿರುವ ಆ ಒಂದು ಸುದ್ದಿ ಮತ್ತಷ್ಟು ಸಂಕಷ್ಟ ತರಿಸಿದೆ.

ಒಂದು ಕಡೆ ಕರೋನ ವೈರಸ್ ನಿಂದ ಭಯಭೀತರಾಗಿದ್ದಾರೆ ಇನ್ನೊಂದು ಕೇರಳದ ಕೋಳಿಕೋಡ್ ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಕೋಳಿ ಫಾರಂ ಹಾಗೂ ಖಾಸಗಿ ನರ್ಸರಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು ಕೂಡಲೇ ಕೇರಳ ಪಶುಸಂಗೋಪನಾ ಇಲಾಖೆ ತುರ್ತು ಸಭೆ ಕರೆದಿದೆ. ಪ್ರತಿ ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಕೋಳಿಗಳು ಸಾಯುತ್ತಿರುವುದರಿಂದ ಅನುಮಾನಗೊಂಡ ಕೋಳಿ ಸಾಕಾಣಿಕೆಗಾರರು ಕೋಳಿಗಳನ್ನ ಕಣ್ಣೂರು ಲ್ಯಾಬ್ ಮತ್ತು ಭೋಪಾಲ್ ಲ್ಯಾಬ್ ಗಳಿಗೆ ಕಳುಹಿಸಿದ್ದರು, ಇನ್ನು ಇನ್ನು ಲ್ಯಾಬ್ ಗೆ ಕಳುಹಿಸಲಾಗಿದ್ದ ಕೋಳಿಗಳನ್ನ ಪರಿಶೀಲನೆ ಮಾಡಿದಾಗ ಕೋಳಿಗಳಿಗೆ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ.

ರೋಗವು ನಿಯಂತ್ರಣದಲ್ಲಿದೆ ಮತ್ತು ಅದರ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಕೇರಳದ ಅರೋಗ್ಯ ಇಲಾಖೆ ತಿಳಿಸಿದೆ, ಆದರೆ ಅಧಿಕಾರಿಗಳು ರಾಜ್ಯದಲ್ಲಿ ಹೆಚ್ಚಿನ ಎಚ್ಚರಿಕೆ ನೀಡುವಂತೆ ಒತ್ತಾಯಿಸಿದ್ದಾರೆ. ಇದು 2016 ರ ನಂತರ ಏಕಾಏಕಿ ರಾಜ್ಯದಲ್ಲಿ ಬರ್ಡ್ ಫ್ಲೂ ಪ್ರಕರಣವಾಗಿದೆ, ಪ್ರತಿದಿನ ಇನ್ನೂರು ಕೋಳಿಗಳು ಸಾಯಲು ಪ್ರಾರಂಭಿಸಿದಾಗ ರೋಗಗಳ ಅನುಮಾನ ಹೊರಹೊಮ್ಮಿತು ಎಂದು ಇಲಾಖೆ ಸ್ಪಷ್ಟಪಡಿಸಿದೆ. ಹಕ್ಕಿಗಳ ಸಾವಿನ ಬಗ್ಗೆ ನಮಗೆ ಗುರುವಾರವಾಷ್ಟೇ ಮಾತ್ರ ಮಾಹಿತಿ ನೀಡಲಾಯಿತು, ಕೂಡಲೇ ನಾವು ಪರೀಕ್ಷಾ ಮಾದರಿಗಳನ್ನು ಕಣ್ಣೂರು ಪ್ರಯೋಗಾಲಯಕ್ಕೆ ಮತ್ತು ನಂತರ ಭೋಪಾಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ ಮತ್ತು ನಾವು ಇನ್ನೂ ಮುಖ್ಯ ಕಾರ್ಯದರ್ಶಿಯಿಂದ ಮಾರ್ಗಸೂಚಿಗಳನ್ನು ಸ್ವೀಕರಿಸಿಲ್ಲ ಎಂದು ಪಶುಸಂಗೋಪನಾ ಅಧಿಕಾರಿ ಕೆ ಸಿಂಧು ಹೇಳಿದರು.
ವರದಿಗಳ ಪ್ರಕಾರ ಭೋಪಾಲ್ ಪ್ರಯೋಗಾಲಯದಿಂದ ಹಕ್ಕಿ ಜ್ವರ ಧ್ರಡೀಕರಣವಾಗಿದೆ, ಹೀಗಾಗಿ ಗಡಿಭಾಗ ಆಗಿರುವುದರಿಂದ ಕರ್ನಾಟಕ ಕೂಡ ಮತ್ತಷ್ಟು ಎಚ್ಚರ ವಹಿಸಬೇಕಾಗಿದೆ, ಒಂದೆಡೆ ಕೊರೋನಾ ಇನ್ನೊಂದೆಡೆ ಹಕ್ಕಿ ಜ್ವರ ಇವೆರಡು ಈಗ ಕರ್ನಾಟಕಕ್ಕೆ ಸಂಕಷ್ಟ ತಂದಿದೆ ಎನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…