ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು ವಿಶ್ವಸಂಸ್ಥೆ ಕೂಡ ಕೊರೋನಾ ಬಗ್ಗೆ ಭಾರಿ ಮಟ್ಟದಲ್ಲಿ ಕಳವಳ ವ್ಯಕ್ತ ಪಡಿಸಿದೆ, ಪ್ರಪಂಚದ 94 ರಾಷ್ಟ್ರಗಳು ಹಾಗು ಹಲವು ಭಾಗಗಳಲ್ಲಿ ಕೊರೋನಾ ಹರಡಿರುವ ಬಗ್ಗೆ ವರದಿಯಾಗಿದೆ.

ಚೀನಾದಲ್ಲಿ ಸಾವಿರಾರು ಮಂದಿಯ ಸಾವಿಗೆ ಕಾರಣವಾಗಿರುವ ಕೊರೋನಾ ವೈರಸ್ ಪ್ರಕರಣ ಕರ್ನಾಟಕದಲ್ಲಿ ಕೂಡ ವರದಿಯಾಗಿದೆ. ಮೊದಲಿಗೆ ಹೈದರಾಬಾದ್ ನ ಟೆಕ್ಕಿ ಗೆ ಕೊರೋನಾ ಸೋಂಕು ತಗುಲಿ ನಂತರ ಬೆಂಗಳೂರಿನಿಂದ ಆತ ತನ್ನ ಊರಿಗೆ ಪ್ರಯಾಣಿಸಿದ್ದಾನೆ ಎಂದು ವರದಿಯಾಗಿತ್ತು, ಇದಾದ ಬಳಿಕ ಬೆಂಗಳೂರಿನಲ್ಲಿ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. ಸದ್ಯಕ್ಕೆ ಒಂದೆಡೆ ಕೊರೋನಾ ಭೀತಿಯಿಂದ ಬದುಕುತ್ತಿರುವ ಕರ್ನಾಟಕದ ಜನತೆಗೆ ಇದೀಗ ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ, ಹೌದು ಸದ್ಯಕ್ಕೆ ಕರುನಾಡಿಗೆ ನೆರೆ ರಾಜ್ಯದಿಂದ ಬಂದಿರುವ ಆ ಒಂದು ಸುದ್ದಿ ಮತ್ತಷ್ಟು ಸಂಕಷ್ಟ ತರಿಸಿದೆ.

ಒಂದು ಕಡೆ ಕರೋನ ವೈರಸ್ ನಿಂದ ಭಯಭೀತರಾಗಿದ್ದಾರೆ ಇನ್ನೊಂದು ಕೇರಳದ ಕೋಳಿಕೋಡ್ ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಕೋಳಿ ಫಾರಂ ಹಾಗೂ ಖಾಸಗಿ ನರ್ಸರಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು ಕೂಡಲೇ ಕೇರಳ ಪಶುಸಂಗೋಪನಾ ಇಲಾಖೆ ತುರ್ತು ಸಭೆ ಕರೆದಿದೆ. ಪ್ರತಿ ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಕೋಳಿಗಳು ಸಾಯುತ್ತಿರುವುದರಿಂದ ಅನುಮಾನಗೊಂಡ ಕೋಳಿ ಸಾಕಾಣಿಕೆಗಾರರು ಕೋಳಿಗಳನ್ನ ಕಣ್ಣೂರು ಲ್ಯಾಬ್ ಮತ್ತು ಭೋಪಾಲ್ ಲ್ಯಾಬ್ ಗಳಿಗೆ ಕಳುಹಿಸಿದ್ದರು, ಇನ್ನು ಇನ್ನು ಲ್ಯಾಬ್ ಗೆ ಕಳುಹಿಸಲಾಗಿದ್ದ ಕೋಳಿಗಳನ್ನ ಪರಿಶೀಲನೆ ಮಾಡಿದಾಗ ಕೋಳಿಗಳಿಗೆ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ.

ರೋಗವು ನಿಯಂತ್ರಣದಲ್ಲಿದೆ ಮತ್ತು ಅದರ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಕೇರಳದ ಅರೋಗ್ಯ ಇಲಾಖೆ ತಿಳಿಸಿದೆ, ಆದರೆ ಅಧಿಕಾರಿಗಳು ರಾಜ್ಯದಲ್ಲಿ ಹೆಚ್ಚಿನ ಎಚ್ಚರಿಕೆ ನೀಡುವಂತೆ ಒತ್ತಾಯಿಸಿದ್ದಾರೆ. ಇದು 2016 ರ ನಂತರ ಏಕಾಏಕಿ ರಾಜ್ಯದಲ್ಲಿ ಬರ್ಡ್ ಫ್ಲೂ ಪ್ರಕರಣವಾಗಿದೆ, ಪ್ರತಿದಿನ ಇನ್ನೂರು ಕೋಳಿಗಳು ಸಾಯಲು ಪ್ರಾರಂಭಿಸಿದಾಗ ರೋಗಗಳ ಅನುಮಾನ ಹೊರಹೊಮ್ಮಿತು ಎಂದು ಇಲಾಖೆ ಸ್ಪಷ್ಟಪಡಿಸಿದೆ. ಹಕ್ಕಿಗಳ ಸಾವಿನ ಬಗ್ಗೆ ನಮಗೆ ಗುರುವಾರವಾಷ್ಟೇ ಮಾತ್ರ ಮಾಹಿತಿ ನೀಡಲಾಯಿತು, ಕೂಡಲೇ ನಾವು ಪರೀಕ್ಷಾ ಮಾದರಿಗಳನ್ನು ಕಣ್ಣೂರು ಪ್ರಯೋಗಾಲಯಕ್ಕೆ ಮತ್ತು ನಂತರ ಭೋಪಾಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ ಮತ್ತು ನಾವು ಇನ್ನೂ ಮುಖ್ಯ ಕಾರ್ಯದರ್ಶಿಯಿಂದ ಮಾರ್ಗಸೂಚಿಗಳನ್ನು ಸ್ವೀಕರಿಸಿಲ್ಲ ಎಂದು ಪಶುಸಂಗೋಪನಾ ಅಧಿಕಾರಿ ಕೆ ಸಿಂಧು ಹೇಳಿದರು.
ವರದಿಗಳ ಪ್ರಕಾರ ಭೋಪಾಲ್ ಪ್ರಯೋಗಾಲಯದಿಂದ ಹಕ್ಕಿ ಜ್ವರ ಧ್ರಡೀಕರಣವಾಗಿದೆ, ಹೀಗಾಗಿ ಗಡಿಭಾಗ ಆಗಿರುವುದರಿಂದ ಕರ್ನಾಟಕ ಕೂಡ ಮತ್ತಷ್ಟು ಎಚ್ಚರ ವಹಿಸಬೇಕಾಗಿದೆ, ಒಂದೆಡೆ ಕೊರೋನಾ ಇನ್ನೊಂದೆಡೆ ಹಕ್ಕಿ ಜ್ವರ ಇವೆರಡು ಈಗ ಕರ್ನಾಟಕಕ್ಕೆ ಸಂಕಷ್ಟ ತಂದಿದೆ ಎನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….