ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ.

ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ.

ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ.
ಇದೆಲ್ಲದರ ಮಧ್ಯೆ ಶಿವಪಾಲ್ ಯಾದವ್ ನೇತೃತ್ವದ ಸಮಾಜವಾದಿ ಪಾರ್ಟಿ(ಲೋಹಿಯಾ) ವತಿಯಿಂದ ವಾರಣಾಸಿ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಲಾಗಿದ್ದು, ಹನುಮಂತ ದಲಿತ ಜಾತಿಗೆ ಸೇರಿದವನು ಎಂದು ಪ್ರಮಾಣೀಕರಿಸುವ ಜಾತಿ ಸರ್ಟಿಫಿಕೇಟ್ ನೀಡಬೇಕೆಂದು ಕೋರಿದೆ.

ಹನುಮಂತ ದಲಿತ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೇವರನ್ನು ಜಾತಿ ರಾಜಕಾರಣಕ್ಕೆ ಎಳೆದು ತಂದಿದ್ದಾರೆ. ಹೀಗಾಗಿ ನಾವು ಹನುಮಂತನ ಜಾತಿ ಸರ್ಟಿಫಿಕೇಟ್ ಕೋರಿ ಅರ್ಜಿ ಸಲ್ಲಿಸಿದ್ದೇವೆ ಎಂದು ಹೇಳಿರುವ ಪಕ್ಷದ ಮುಖಂಡ ಹರೀಶ್, ವಾರದೊಳಗೆ ಈ ಪ್ರಮಾಣ ಪತ್ರ ನೀಡದಿದ್ದರೆ ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್ ಬರ್ಡ್ ಎಂದು ಹೇಳಲಾಗಿದೆ. ‘ಬ್ಯಾನ್ ಬಾಯ್ ಸಹೀದ್’ ಎನ್ನುವ ಫೇಸ್ಬುಕ್ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್ ಬರ್ಡ್. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ. ಆದರೆ ನಿಜಕ್ಕೂ ಇದು…
15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…
7 ವರ್ಷದ ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….