ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ ಪರಿಸ್ಥತಿ. ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾನು ಹೇಳಿದ್ದು, ಕೆಲವು ಮಾಡೆಲ್ ಮನೆಗಳ ಫೋಟೋ ನೋಡದೆ. ಅದು ನನಗೆ ಇಷ್ಟವಾಗಿಲ್ಲ. ಯಾಕೆಂದರೆ ಆ ಮನೆಗಳು ಶೀಟ್ ಮನೆ ತರಹ,

ಗಾಳಿ ಬೆಳಕಿಲ್ಲದಂತೆ ಕೆಟ್ಟದಾಗಿ ಇತ್ತು. ಹೀಗಾಗಿ ರಾಜ್ಯ ಸರ್ಕಾರ ಕೊಡಗು ಸಂತ್ರಸ್ಥರಿಗೆ ಮನೆ ಕಟ್ಟಿಕೊಡುವಾಗ ಚೆನ್ನಾಗಿರುವ ಮನೆ ಕಟ್ಟಿಕೊಡಿ. ಕೊಡಗಿನ ಸಂತ್ರಸ್ಥರ ಸ್ವಾಭಿಮಾನಕ್ಕೆ ದಕ್ಕೆ ಬರದಂತೆ ಒಳ್ಳೆಯ ಮನೆಗಳನ್ನ ಕಟ್ಟಿಕೊಡಿ ಎಂದು ನಾನು ಮನವಿ ಮಾಡಿದ್ದೇನೆ ಅಷ್ಟೆ. ನಾನು ಈ ವಿಷಯಕ್ಕೆ ಯಾರನ್ನೂ ದೂರಿಲ್ಲ ಎಂದು ಸ್ಪಷ್ಟಪಡಿಸಿದರು.ಈ ಬಗ್ಗೆ ಮಾತನಾಡಲು ಅವರು ಯಾರು? ಏನು ಓದಿದ್ದಾರೆ? ಎಂದು ಕೇಳಿದ್ದಾರೆ. ನಾನು ಇಂಜಿನಿಯರ್ ಬಿ.ಇ ಪದವಿ ಪಡೆದಿದ್ದೇನೆ. ನಾನು ಕೊಡಗಿನ ಮಗಳು, ಭಾರತದ ಪ್ರಜೆ ನನಗೆ ಈ ಬಗ್ಗೆ ಕೇಳುವ ಎಲ್ಲಾ ಹಕ್ಕಿದೆ. ನಮ್ಮ ದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ಕೂಡ ಸಿನಿಮಾದವರು. ತಮಿಳುನಾಡಿನ ಸಾಕಷ್ಟು ಮಂತ್ರಿಗಳು ಸಿನಿಮಾದವರು.

ಅಷ್ಟೇ ಅಲ್ಲದೆ ಸಿನಿಮಾದವರು ಏನು ಮಾಡಬಹುದು ಅನ್ನೋದು ಇತ್ತೀಚಿಗೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಿದೆ. ದಯವಿಟ್ಟು ಸಿನಿಮಾದವರ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಸಚಿವ ಸಾರಾ ಮಹೇಶ್ ಅವರಿಗೆ ಮಾತಿನ ಚಾಟಿ ಬೀಸಿದ್ದಾರೆ.ಹಾಗೆಯೇ ಕೊಡಗಿನಲ್ಲಿ ತುರ್ತು ಚಿಕಿತ್ಸಾ ಆಸ್ಪತ್ರೆ ಮಾಡಿ ಎನ್ನುವುದು ನಮ್ಮ ಮನವಿ. ಕೊಡಗಿನಲ್ಲಿ 7 ಲಕ್ಷಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದಾರೆ. ಅಲ್ಲದೆ 35 ಲಕ್ಷಕ್ಕೂ ಅಧಿಕ ಮಂದಿ ಪ್ರವಾಸಿಗರು ಪ್ರತಿ ವರ್ಷ ಕೊಡಗಿಗೆ ಪ್ರವಾಸಕ್ಕೆ ಬರುತ್ತಾರೆ. ಇಷ್ಟೆಲ್ಲಾ ಜನಸಂಖ್ಯೆ ಇರುವ ಜಿಲ್ಲೆಯಲ್ಲಿ ಒಂದು ತುರ್ತು ಚಿಕಿತ್ಸಾ ಆಸ್ಪತ್ರೆ ಇಲ್ಲವೆಂದರೆ ಅದಕ್ಕಿಂತ ಬೇಸರದ ಸಂಗತಿ ಮತ್ತೊಂದಿಲ್ಲ. ಹೀಗಾಗಿ ಕೊಡಗಿಗೆ ತುರ್ತು ಚಿಕಿತ್ಸಾ ಆಸ್ಪತ್ರೆ ಬೇಕು ಎಂದು ನಾವು ಅಭಿಯಾನ ಮಾಡುತ್ತಿದ್ದೇವೆ. ಅದಕ್ಕೆ ನಿಮ್ಮ ಸಹಕಾರ ಬೇಕು.

ಆಸ್ಪತ್ರೆ ನಿರ್ಮಾಣ ಮಾಡಿ ಎಂದು ಮನವಿ ಮಾಡುತ್ತಿದ್ದೇವೆ. ಅಲ್ಲದೆ ಮಳೆಗಾಲ ಆರಂಭವಾಗುವ ಮುನ್ನ ಕೊಡಗು ಜನರಿಗೆ ಮನೆ ನಿರ್ಮಿಸಿಕೊಡಿ, ಮಳೆ ಆರಂಭವಾದರೆ ಅವರಿಗೆ ಬೇರೆ ಕಡೆ ಶಿಫ್ಟ್ ಆಗಲು ಕಷ್ಟವಾಗುತ್ತೆ ಎಂದು ಮನವಿ ಮಾಡಿಕೊಂಡರು.
ಸಾರಾ ಮಹೇಶ್ ಹೇಳಿದ್ದೇನು?
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ ಮಹೇಶ್, ಯಾರವರು? ಹರ್ಷಿಕಾ ಪೂಣಚ್ಚ ಏನಾಗಿದ್ದಾರೆ?. ಅವರೇನು ಸಿನಿಮಾ ನಟಿನಾ? ಸಿನಿಮಾ ನಟಿ ಆದರೆ ಅವರು ಸಿನಿಮಾ ಬಗ್ಗೆ ಮಾತ್ರ ಮಾತನಾಡಬೇಕು. ಅದನ್ನು ಬಿಟ್ಟು ಕೊಡಗು ಸಂತ್ರಸ್ತರ ಮನೆಗಳ ಬಗ್ಗೆ ಹರ್ಷಿಕಾ ಪೂಣಚ್ಚ ಅವರಿಗೆ ಏನು ಗೊತ್ತು? ಅವರ ವಿದ್ಯಾಭ್ಯಾಸ ಹಿನ್ನೆಲೆ ಏನು?. ವಾಸ್ತವ ಅರ್ಥ ಮಾಡಿಕೊಳ್ಳದೆ ತಜ್ಞರಂತೆ ಮಾತನಾಡಬಾರದು ಎಂದು ಪೂಣಚ್ಚ ವಿರುದ್ಧ ಸಚಿವರು ಕಿಡಿಕಾರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.