ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ ಪರಿಸ್ಥತಿ. ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾನು ಹೇಳಿದ್ದು, ಕೆಲವು ಮಾಡೆಲ್ ಮನೆಗಳ ಫೋಟೋ ನೋಡದೆ. ಅದು ನನಗೆ ಇಷ್ಟವಾಗಿಲ್ಲ. ಯಾಕೆಂದರೆ ಆ ಮನೆಗಳು ಶೀಟ್ ಮನೆ ತರಹ,

ಗಾಳಿ ಬೆಳಕಿಲ್ಲದಂತೆ ಕೆಟ್ಟದಾಗಿ ಇತ್ತು. ಹೀಗಾಗಿ ರಾಜ್ಯ ಸರ್ಕಾರ ಕೊಡಗು ಸಂತ್ರಸ್ಥರಿಗೆ ಮನೆ ಕಟ್ಟಿಕೊಡುವಾಗ ಚೆನ್ನಾಗಿರುವ ಮನೆ ಕಟ್ಟಿಕೊಡಿ. ಕೊಡಗಿನ ಸಂತ್ರಸ್ಥರ ಸ್ವಾಭಿಮಾನಕ್ಕೆ ದಕ್ಕೆ ಬರದಂತೆ ಒಳ್ಳೆಯ ಮನೆಗಳನ್ನ ಕಟ್ಟಿಕೊಡಿ ಎಂದು ನಾನು ಮನವಿ ಮಾಡಿದ್ದೇನೆ ಅಷ್ಟೆ. ನಾನು ಈ ವಿಷಯಕ್ಕೆ ಯಾರನ್ನೂ ದೂರಿಲ್ಲ ಎಂದು ಸ್ಪಷ್ಟಪಡಿಸಿದರು.ಈ ಬಗ್ಗೆ ಮಾತನಾಡಲು ಅವರು ಯಾರು? ಏನು ಓದಿದ್ದಾರೆ? ಎಂದು ಕೇಳಿದ್ದಾರೆ. ನಾನು ಇಂಜಿನಿಯರ್ ಬಿ.ಇ ಪದವಿ ಪಡೆದಿದ್ದೇನೆ. ನಾನು ಕೊಡಗಿನ ಮಗಳು, ಭಾರತದ ಪ್ರಜೆ ನನಗೆ ಈ ಬಗ್ಗೆ ಕೇಳುವ ಎಲ್ಲಾ ಹಕ್ಕಿದೆ. ನಮ್ಮ ದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ಕೂಡ ಸಿನಿಮಾದವರು. ತಮಿಳುನಾಡಿನ ಸಾಕಷ್ಟು ಮಂತ್ರಿಗಳು ಸಿನಿಮಾದವರು.

ಅಷ್ಟೇ ಅಲ್ಲದೆ ಸಿನಿಮಾದವರು ಏನು ಮಾಡಬಹುದು ಅನ್ನೋದು ಇತ್ತೀಚಿಗೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಿದೆ. ದಯವಿಟ್ಟು ಸಿನಿಮಾದವರ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಸಚಿವ ಸಾರಾ ಮಹೇಶ್ ಅವರಿಗೆ ಮಾತಿನ ಚಾಟಿ ಬೀಸಿದ್ದಾರೆ.ಹಾಗೆಯೇ ಕೊಡಗಿನಲ್ಲಿ ತುರ್ತು ಚಿಕಿತ್ಸಾ ಆಸ್ಪತ್ರೆ ಮಾಡಿ ಎನ್ನುವುದು ನಮ್ಮ ಮನವಿ. ಕೊಡಗಿನಲ್ಲಿ 7 ಲಕ್ಷಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದಾರೆ. ಅಲ್ಲದೆ 35 ಲಕ್ಷಕ್ಕೂ ಅಧಿಕ ಮಂದಿ ಪ್ರವಾಸಿಗರು ಪ್ರತಿ ವರ್ಷ ಕೊಡಗಿಗೆ ಪ್ರವಾಸಕ್ಕೆ ಬರುತ್ತಾರೆ. ಇಷ್ಟೆಲ್ಲಾ ಜನಸಂಖ್ಯೆ ಇರುವ ಜಿಲ್ಲೆಯಲ್ಲಿ ಒಂದು ತುರ್ತು ಚಿಕಿತ್ಸಾ ಆಸ್ಪತ್ರೆ ಇಲ್ಲವೆಂದರೆ ಅದಕ್ಕಿಂತ ಬೇಸರದ ಸಂಗತಿ ಮತ್ತೊಂದಿಲ್ಲ. ಹೀಗಾಗಿ ಕೊಡಗಿಗೆ ತುರ್ತು ಚಿಕಿತ್ಸಾ ಆಸ್ಪತ್ರೆ ಬೇಕು ಎಂದು ನಾವು ಅಭಿಯಾನ ಮಾಡುತ್ತಿದ್ದೇವೆ. ಅದಕ್ಕೆ ನಿಮ್ಮ ಸಹಕಾರ ಬೇಕು.

ಆಸ್ಪತ್ರೆ ನಿರ್ಮಾಣ ಮಾಡಿ ಎಂದು ಮನವಿ ಮಾಡುತ್ತಿದ್ದೇವೆ. ಅಲ್ಲದೆ ಮಳೆಗಾಲ ಆರಂಭವಾಗುವ ಮುನ್ನ ಕೊಡಗು ಜನರಿಗೆ ಮನೆ ನಿರ್ಮಿಸಿಕೊಡಿ, ಮಳೆ ಆರಂಭವಾದರೆ ಅವರಿಗೆ ಬೇರೆ ಕಡೆ ಶಿಫ್ಟ್ ಆಗಲು ಕಷ್ಟವಾಗುತ್ತೆ ಎಂದು ಮನವಿ ಮಾಡಿಕೊಂಡರು.
ಸಾರಾ ಮಹೇಶ್ ಹೇಳಿದ್ದೇನು?
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ ಮಹೇಶ್, ಯಾರವರು? ಹರ್ಷಿಕಾ ಪೂಣಚ್ಚ ಏನಾಗಿದ್ದಾರೆ?. ಅವರೇನು ಸಿನಿಮಾ ನಟಿನಾ? ಸಿನಿಮಾ ನಟಿ ಆದರೆ ಅವರು ಸಿನಿಮಾ ಬಗ್ಗೆ ಮಾತ್ರ ಮಾತನಾಡಬೇಕು. ಅದನ್ನು ಬಿಟ್ಟು ಕೊಡಗು ಸಂತ್ರಸ್ತರ ಮನೆಗಳ ಬಗ್ಗೆ ಹರ್ಷಿಕಾ ಪೂಣಚ್ಚ ಅವರಿಗೆ ಏನು ಗೊತ್ತು? ಅವರ ವಿದ್ಯಾಭ್ಯಾಸ ಹಿನ್ನೆಲೆ ಏನು?. ವಾಸ್ತವ ಅರ್ಥ ಮಾಡಿಕೊಳ್ಳದೆ ತಜ್ಞರಂತೆ ಮಾತನಾಡಬಾರದು ಎಂದು ಪೂಣಚ್ಚ ವಿರುದ್ಧ ಸಚಿವರು ಕಿಡಿಕಾರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…