ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು.

ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು.

ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿತ್ತುಲ. ಬೆಳಗ್ಗೆಯಿಂದಲೂ ದೇವಾಲಯದ ಒಳ-ಹೊರಗು ಭಕ್ತರಿಂದ ತುಂಬಿ ತುಳುಕುತ್ತಿತ್ತು. ಇಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ನಟ ಸೃಜನ್ ಲೋಕೇಶ್, ಶಾಸಕರಾದ ಸಿ.ಎಸ್.ಪುಟ್ಟರಾಜು, ಶ್ರೀಕಂಠೇಗೌಡ, ವಿನಯ್ ಗುರೂಜಿ ಅವರು ತಾಯಿಯ ದರ್ಶನ ಪಡೆದರು.

ಇನ್ನು ಹಾಸನಾಂಬ ದೇವಿ ಒಂದು ವರ್ಷಗಳ ಕಾಲ ದೊರೆಯುವುದಿಲ್ಲ ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಹಾಗೂ ಜಿಲ್ಲಾಡಳಿತ ಸಮ್ಮುಖದಲ್ಲಿ ಮಧ್ಯಾಹ್ನ 12.30ಕ್ಕೆ ಅರ್ಚಕರು ಬಾಗಿಲು ಮುಚ್ಚಲಿದ್ದಾರೆ. 13 ದಿನಗಳ ದರ್ಶನೋತ್ಸವದಲ್ಲಿ 12 ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವರೆಗೆ 4ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ. ಸದ್ಯ ಮಹಾ ಮಂಗಳಾರತಿ ನಂತರ ಜಿಲ್ಲಾಡಳಿತ ಶಾಸ್ತ್ರೋಕ್ತವಾಗಿ ಬಾಗಿಲು ಮುಚ್ಚಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ…