ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು.

ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು.

ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿತ್ತುಲ. ಬೆಳಗ್ಗೆಯಿಂದಲೂ ದೇವಾಲಯದ ಒಳ-ಹೊರಗು ಭಕ್ತರಿಂದ ತುಂಬಿ ತುಳುಕುತ್ತಿತ್ತು. ಇಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ನಟ ಸೃಜನ್ ಲೋಕೇಶ್, ಶಾಸಕರಾದ ಸಿ.ಎಸ್.ಪುಟ್ಟರಾಜು, ಶ್ರೀಕಂಠೇಗೌಡ, ವಿನಯ್ ಗುರೂಜಿ ಅವರು ತಾಯಿಯ ದರ್ಶನ ಪಡೆದರು.

ಇನ್ನು ಹಾಸನಾಂಬ ದೇವಿ ಒಂದು ವರ್ಷಗಳ ಕಾಲ ದೊರೆಯುವುದಿಲ್ಲ ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಹಾಗೂ ಜಿಲ್ಲಾಡಳಿತ ಸಮ್ಮುಖದಲ್ಲಿ ಮಧ್ಯಾಹ್ನ 12.30ಕ್ಕೆ ಅರ್ಚಕರು ಬಾಗಿಲು ಮುಚ್ಚಲಿದ್ದಾರೆ. 13 ದಿನಗಳ ದರ್ಶನೋತ್ಸವದಲ್ಲಿ 12 ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವರೆಗೆ 4ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ. ಸದ್ಯ ಮಹಾ ಮಂಗಳಾರತಿ ನಂತರ ಜಿಲ್ಲಾಡಳಿತ ಶಾಸ್ತ್ರೋಕ್ತವಾಗಿ ಬಾಗಿಲು ಮುಚ್ಚಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
![]()
ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…