ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು.

ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು.

ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿತ್ತುಲ. ಬೆಳಗ್ಗೆಯಿಂದಲೂ ದೇವಾಲಯದ ಒಳ-ಹೊರಗು ಭಕ್ತರಿಂದ ತುಂಬಿ ತುಳುಕುತ್ತಿತ್ತು. ಇಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ನಟ ಸೃಜನ್ ಲೋಕೇಶ್, ಶಾಸಕರಾದ ಸಿ.ಎಸ್.ಪುಟ್ಟರಾಜು, ಶ್ರೀಕಂಠೇಗೌಡ, ವಿನಯ್ ಗುರೂಜಿ ಅವರು ತಾಯಿಯ ದರ್ಶನ ಪಡೆದರು.

ಇನ್ನು ಹಾಸನಾಂಬ ದೇವಿ ಒಂದು ವರ್ಷಗಳ ಕಾಲ ದೊರೆಯುವುದಿಲ್ಲ ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಹಾಗೂ ಜಿಲ್ಲಾಡಳಿತ ಸಮ್ಮುಖದಲ್ಲಿ ಮಧ್ಯಾಹ್ನ 12.30ಕ್ಕೆ ಅರ್ಚಕರು ಬಾಗಿಲು ಮುಚ್ಚಲಿದ್ದಾರೆ. 13 ದಿನಗಳ ದರ್ಶನೋತ್ಸವದಲ್ಲಿ 12 ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವರೆಗೆ 4ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ. ಸದ್ಯ ಮಹಾ ಮಂಗಳಾರತಿ ನಂತರ ಜಿಲ್ಲಾಡಳಿತ ಶಾಸ್ತ್ರೋಕ್ತವಾಗಿ ಬಾಗಿಲು ಮುಚ್ಚಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…