ಸುದ್ದಿ

ಹಾಸನಾಂಬೆ ದೇವಿಯಾ ದರ್ಶನೋತ್ಸವಕ್ಕೆ ಇಂದು ಕೊನೆ…!

44

ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು.

ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು.

ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿತ್ತುಲ. ಬೆಳಗ್ಗೆಯಿಂದಲೂ ದೇವಾಲಯದ ಒಳ-ಹೊರಗು ಭಕ್ತರಿಂದ ತುಂಬಿ ತುಳುಕುತ್ತಿತ್ತು. ಇಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ನಟ ಸೃಜನ್ ಲೋಕೇಶ್, ಶಾಸಕರಾದ ಸಿ.ಎಸ್.ಪುಟ್ಟರಾಜು, ಶ್ರೀಕಂಠೇಗೌಡ, ವಿನಯ್ ಗುರೂಜಿ ಅವರು ತಾಯಿಯ ದರ್ಶನ ಪಡೆದರು.

ಇನ್ನು ಹಾಸನಾಂಬ ದೇವಿ ಒಂದು ವರ್ಷಗಳ ಕಾಲ ದೊರೆಯುವುದಿಲ್ಲ ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಹಾಗೂ ಜಿಲ್ಲಾಡಳಿತ ಸಮ್ಮುಖದಲ್ಲಿ ಮಧ್ಯಾಹ್ನ 12.30ಕ್ಕೆ ಅರ್ಚಕರು ಬಾಗಿಲು ಮುಚ್ಚಲಿದ್ದಾರೆ. 13 ದಿನಗಳ ದರ್ಶನೋತ್ಸವದಲ್ಲಿ 12 ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವರೆಗೆ 4ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ. ಸದ್ಯ ಮಹಾ ಮಂಗಳಾರತಿ ನಂತರ ಜಿಲ್ಲಾಡಳಿತ ಶಾಸ್ತ್ರೋಕ್ತವಾಗಿ ಬಾಗಿಲು ಮುಚ್ಚಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.

  • inspirational

    ಕೇರಳದಲ್ಲಿ ಸಿಲುಕಿಕೊಂಡಿದ್ದ 177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್.

    ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

  • ಮನರಂಜನೆ

    ಇಲ್ಲಿಂದ ಹೋದ ನಾಲ್ಕೇ ದಿನಕ್ಕೆ ನನ್ನ ಮದ್ವೆ ಮಾಡ್ತಾರೆ ಎಂದ, ಬಿಗ್ ಬಾಸ್ ಮನೆಯ ಭೂಮಿ ಶೆಟ್ಟಿ.

    ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್‍ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್‍ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್‍ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ  ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…

  • inspirational, ಸುದ್ದಿ

    ವಾಹನ ಚಾಲನೆ ವೇಳೆ ಜಾಗೃತರಾಗಿರಿ : ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳ ಬಳಿ ದರ್ಶನ್ ಮನವಿ…

    ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….

  • ಉಪಯುಕ್ತ ಮಾಹಿತಿ

    ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

    ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…