ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ.

ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್ ಲೆಟರ್ ಸಿಕ್ಕಿದೆ. ಎಸ್. ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಬರುವಂತೆ ವಿದ್ಯಾರ್ಥಿ ಹಾಸನಾಂಬೆಗೆ ಕೋರಿ ಪತ್ರ ಬರೆದಿದ್ದಾನೆ. ಜೈಲಿನಲ್ಲಿರುವ ತನ್ನ ಪ್ರಿಯಕರ ಬೇಗ ರಿಲೀಸ್ ಆಗಿ ಬಂದು ತನ್ನನ್ನು ಮದುವೆಯಾಗಲಿ ಎಂದು ಕೋರಿ ಯುವತಿಯೊಬ್ಬಳು ಲೆಟರ್ ಬರೆದಿದ್ದಾಳೆ.

ಭೂ ಮಾಫಿಯಾ ದಾಖಲೆ ತಿದ್ದುಪಡಿಯ ಬಗ್ಗೆ ರಾಜಕಾರಣಿಗಳ ಹೆಸರು ಬರೆದು ಅವರಿಗೆ ಬುದ್ದಿ ಕಲಿಸುವಂತೆ ಕೋರಿಕೊಂಡಿರುವ ಲೆಟರ್ ಕೊಡ ಪತ್ತೆಯಾಗಿದೆ. ಅಲ್ಲದೇ, ಮದುವೆ, ಭೂಮಾಫೀಯದ ಬಗ್ಗೆ ಬರೆದಿರುವ ಲೆಟರ್ಗಳು ಪತ್ತೆಯಾಗಿದೆ. ತೇಜಸ್ವಿನಿ ಎಂಬ ವಿದ್ಯಾರ್ಥಿನಿಯೊಬ್ಬಳು ತನ್ನನ್ನು ಸೆಲೆಬ್ರಿಟಿ ಮಾಡು ಎಂದು ಕೇಳಿಕೊಂಡಿದ್ದಾರೆ. ಮಹಿಳೆಯೊಬ್ಬರು ಮಗಳಿಗೆ ಮೆಡಿಕಲ್ ಸೀಟ್ ಕೊಡಿಸಿ ಕಾಪಾಡವ್ವ ಎಂದು ಪತ್ರ ಬರೆದಿದ್ದಾರೆ.

ಎದುರಾಳಿಗಳು ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಮಾಡು, ರಾಜು ರೆಡ್ಡಿ ನನ್ನಿಂದ ಪಡೆದಿರುವ 8.50 ಲಕ್ಷ ಹಣ ವಾಪಸ್ ಕೊಡಲು ಹೇಳು ಎಂದು ಹಾಸನಾಂಬೆಗೆ ಭಕ್ತನೊಬ್ಬನ ಪತ್ರ ಬರೆದು ಕೇಳಿಕೊಂಡಿದ್ದಾನೆ. ಇನ್ನೊಬ್ಬ ಮಹಿಳೆ ತನಗೆ ಸೈಟ್ ಸಿಗುವಂತೆ ಮಾಡಿ, ನಾನು ಹೇಳಿದ ಹಾಗೆ ನನ್ನ ಗಂಡ ಕೇಳುವಂತೆ ಮಾಡು ಎಂದು ಪತ್ರ ಬರೆದಿದ್ದಾರೆ. ನಮ್ಮ ಮನವಿ ಆಲಿಸಿ ಹಾರೈಸಿದರೆ 101, 1001 ಈಡುಗಾಯಿ ಒಡೆಯುತ್ತೀವೆಂದು ಭಕ್ತರ ಹರಕೆ ಹೇಳೀಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.