ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ.

ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್ ಲೆಟರ್ ಸಿಕ್ಕಿದೆ. ಎಸ್. ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಬರುವಂತೆ ವಿದ್ಯಾರ್ಥಿ ಹಾಸನಾಂಬೆಗೆ ಕೋರಿ ಪತ್ರ ಬರೆದಿದ್ದಾನೆ. ಜೈಲಿನಲ್ಲಿರುವ ತನ್ನ ಪ್ರಿಯಕರ ಬೇಗ ರಿಲೀಸ್ ಆಗಿ ಬಂದು ತನ್ನನ್ನು ಮದುವೆಯಾಗಲಿ ಎಂದು ಕೋರಿ ಯುವತಿಯೊಬ್ಬಳು ಲೆಟರ್ ಬರೆದಿದ್ದಾಳೆ.

ಭೂ ಮಾಫಿಯಾ ದಾಖಲೆ ತಿದ್ದುಪಡಿಯ ಬಗ್ಗೆ ರಾಜಕಾರಣಿಗಳ ಹೆಸರು ಬರೆದು ಅವರಿಗೆ ಬುದ್ದಿ ಕಲಿಸುವಂತೆ ಕೋರಿಕೊಂಡಿರುವ ಲೆಟರ್ ಕೊಡ ಪತ್ತೆಯಾಗಿದೆ. ಅಲ್ಲದೇ, ಮದುವೆ, ಭೂಮಾಫೀಯದ ಬಗ್ಗೆ ಬರೆದಿರುವ ಲೆಟರ್ಗಳು ಪತ್ತೆಯಾಗಿದೆ. ತೇಜಸ್ವಿನಿ ಎಂಬ ವಿದ್ಯಾರ್ಥಿನಿಯೊಬ್ಬಳು ತನ್ನನ್ನು ಸೆಲೆಬ್ರಿಟಿ ಮಾಡು ಎಂದು ಕೇಳಿಕೊಂಡಿದ್ದಾರೆ. ಮಹಿಳೆಯೊಬ್ಬರು ಮಗಳಿಗೆ ಮೆಡಿಕಲ್ ಸೀಟ್ ಕೊಡಿಸಿ ಕಾಪಾಡವ್ವ ಎಂದು ಪತ್ರ ಬರೆದಿದ್ದಾರೆ.

ಎದುರಾಳಿಗಳು ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಮಾಡು, ರಾಜು ರೆಡ್ಡಿ ನನ್ನಿಂದ ಪಡೆದಿರುವ 8.50 ಲಕ್ಷ ಹಣ ವಾಪಸ್ ಕೊಡಲು ಹೇಳು ಎಂದು ಹಾಸನಾಂಬೆಗೆ ಭಕ್ತನೊಬ್ಬನ ಪತ್ರ ಬರೆದು ಕೇಳಿಕೊಂಡಿದ್ದಾನೆ. ಇನ್ನೊಬ್ಬ ಮಹಿಳೆ ತನಗೆ ಸೈಟ್ ಸಿಗುವಂತೆ ಮಾಡಿ, ನಾನು ಹೇಳಿದ ಹಾಗೆ ನನ್ನ ಗಂಡ ಕೇಳುವಂತೆ ಮಾಡು ಎಂದು ಪತ್ರ ಬರೆದಿದ್ದಾರೆ. ನಮ್ಮ ಮನವಿ ಆಲಿಸಿ ಹಾರೈಸಿದರೆ 101, 1001 ಈಡುಗಾಯಿ ಒಡೆಯುತ್ತೀವೆಂದು ಭಕ್ತರ ಹರಕೆ ಹೇಳೀಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…