ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ.

ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್ ಲೆಟರ್ ಸಿಕ್ಕಿದೆ. ಎಸ್. ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಬರುವಂತೆ ವಿದ್ಯಾರ್ಥಿ ಹಾಸನಾಂಬೆಗೆ ಕೋರಿ ಪತ್ರ ಬರೆದಿದ್ದಾನೆ. ಜೈಲಿನಲ್ಲಿರುವ ತನ್ನ ಪ್ರಿಯಕರ ಬೇಗ ರಿಲೀಸ್ ಆಗಿ ಬಂದು ತನ್ನನ್ನು ಮದುವೆಯಾಗಲಿ ಎಂದು ಕೋರಿ ಯುವತಿಯೊಬ್ಬಳು ಲೆಟರ್ ಬರೆದಿದ್ದಾಳೆ.

ಭೂ ಮಾಫಿಯಾ ದಾಖಲೆ ತಿದ್ದುಪಡಿಯ ಬಗ್ಗೆ ರಾಜಕಾರಣಿಗಳ ಹೆಸರು ಬರೆದು ಅವರಿಗೆ ಬುದ್ದಿ ಕಲಿಸುವಂತೆ ಕೋರಿಕೊಂಡಿರುವ ಲೆಟರ್ ಕೊಡ ಪತ್ತೆಯಾಗಿದೆ. ಅಲ್ಲದೇ, ಮದುವೆ, ಭೂಮಾಫೀಯದ ಬಗ್ಗೆ ಬರೆದಿರುವ ಲೆಟರ್ಗಳು ಪತ್ತೆಯಾಗಿದೆ. ತೇಜಸ್ವಿನಿ ಎಂಬ ವಿದ್ಯಾರ್ಥಿನಿಯೊಬ್ಬಳು ತನ್ನನ್ನು ಸೆಲೆಬ್ರಿಟಿ ಮಾಡು ಎಂದು ಕೇಳಿಕೊಂಡಿದ್ದಾರೆ. ಮಹಿಳೆಯೊಬ್ಬರು ಮಗಳಿಗೆ ಮೆಡಿಕಲ್ ಸೀಟ್ ಕೊಡಿಸಿ ಕಾಪಾಡವ್ವ ಎಂದು ಪತ್ರ ಬರೆದಿದ್ದಾರೆ.

ಎದುರಾಳಿಗಳು ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಮಾಡು, ರಾಜು ರೆಡ್ಡಿ ನನ್ನಿಂದ ಪಡೆದಿರುವ 8.50 ಲಕ್ಷ ಹಣ ವಾಪಸ್ ಕೊಡಲು ಹೇಳು ಎಂದು ಹಾಸನಾಂಬೆಗೆ ಭಕ್ತನೊಬ್ಬನ ಪತ್ರ ಬರೆದು ಕೇಳಿಕೊಂಡಿದ್ದಾನೆ. ಇನ್ನೊಬ್ಬ ಮಹಿಳೆ ತನಗೆ ಸೈಟ್ ಸಿಗುವಂತೆ ಮಾಡಿ, ನಾನು ಹೇಳಿದ ಹಾಗೆ ನನ್ನ ಗಂಡ ಕೇಳುವಂತೆ ಮಾಡು ಎಂದು ಪತ್ರ ಬರೆದಿದ್ದಾರೆ. ನಮ್ಮ ಮನವಿ ಆಲಿಸಿ ಹಾರೈಸಿದರೆ 101, 1001 ಈಡುಗಾಯಿ ಒಡೆಯುತ್ತೀವೆಂದು ಭಕ್ತರ ಹರಕೆ ಹೇಳೀಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
![]()
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.