ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ.
ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ.
ಹುಬ್ಬಳ್ಳಿಯ ಹೊರವಲಯಕ್ಕೆ ಅಂಬ್ಯುಲೆನ್ಸ್ ಬರುತ್ತಿದ್ದಂತೆ ಹುಬ್ಬಳ್ಳಿ ಸಂಚಾರಿ ಪೊಲೀಸರು ಅಂಬ್ಯುಲೆನ್ಸಗೆ ಯಾವುದೇ ಟ್ರಾಫಿಕ್ ಸಮಸ್ಯೆ ಬರದಂತೆ ಕಿಮ್ಸ್ ವರೆಗೆ ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಟ್ರಾಫಿಕ್ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಅಂಬ್ಯುಲೆನ್ಸ್ ಸಿಬ್ಬಂದಿ ತೌಫಿಕ್ ಪಠಾಣ್ ಮತ್ತು ಕುಮಾರ್ ಹಾಗೂ ಹುಬ್ಬಳ್ಳಿ ಟ್ರಾಫಿಕ್ ಪೊಲೀಸರ ಈ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…