News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ..ಅವರಿಗೆ ಬಿಜೆಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಬೆಂಬಲ ಕೂಡ ಇದೆ ಎಂದ ಸಿಎಂ ಕುಮಾರಸ್ವಾಮಿ..!

77

ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ,

ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ ವಿಶ್ವಾಸವಿದೆ ಎಂದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್‍ನನ್ನು ಸೋಲಿಸಲು ರೂಪಿಸಿರುವ ಚಕ್ರವ್ಯೂಹಕ್ಕೆ ಮೇ.23ರಂದು ಚುನಾವಣಾ ಫಲಿತಾಂಶ ಹೊರಬಂದ ನಂತರ ಸೂಕ್ತ ಉತ್ತರ ನೀಡುವುದಾಗಿ ಹೇಳಿದರು.ಕಳೆದ ಮೂರು ತಿಂಗಳಿನಿಂದಲೂ ಮಂಡ್ಯದಲ್ಲಿ ಜೆಡಿಎಸ್ ಮಣಿಸಲು ಕಾರ್ಯತಂತ್ರವನ್ನು ಹೆಣೆಯಲಾಗಿದೆ.

ಆದರೆ ಸ್ಥಳೀಯ ಪರಿಸ್ಥಿತಿಯೇ ಭಿನ್ನವಾಗಿದೆ. ಯಾರು ಸರಿಯಾದ ದುಡಿಮೆ ಮಾಡುತ್ತಾರೆ ಎಂಬುದು ಅಲ್ಲಿನ ಜನರಿಗೆ ಗೊತ್ತಿದೆ. ದುಡಿಮೆ ಮಾಡುವವರನ್ನು ಜನರು ಕೈ ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • inspirational

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….

  • ಸುದ್ದಿ

    ಪುಲ್ವಾಮಾದಲ್ಲಿ ಎನ್‍ಕೌಂಟರ್- ಇಬ್ಬರು ಉಗ್ರರನ್ನು ವಡೆದುರುಳಿಸಿದ ನಮ್ಮ ಭದ್ರತಾ ಪಡೆ!

    ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್​ಪಿಎಫ್​ ನ 130ನೇ ಬೆಟಾಲಿನ್‍ನ 55 ರಾಷ್ಟ್ರೀಯ ರೈಫಲ್(ಆರ್‍ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್‍ಓಜಿ) ಜಂಟಿ…

  • ಸುದ್ದಿ

    ಗ್ರಾಹಕರಿಗೊಂದು ಸಿಹಿ ಸುದ್ದಿ ನಿಡಿದ SBI ಬ್ಯಾಂಕ್….!

    ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್‌ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ…

  • ಜೀವನಶೈಲಿ

    ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಿದ್ರೆ ಏನಾಗುತ್ತೆ..?ಅವರಿಗಿಂತ ಚಿಕ್ಕವರನ್ನು ಮದುವೆ ಆಗಬಹುದೇ..?ತಿಳಿಯಲು ಈ ಲೇಖನ ಓದಿ…

    ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.

  • ಜ್ಯೋತಿಷ್ಯ

    ವಿಘ್ನ ನಿವಾರಕ ಶ್ರೀ ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…