ಸುದ್ದಿ

ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಿಸಿದ ಕುಮಾರಣ್ಣ..ಪ್ರತಿ ಹೆಕ್ಟೇರಿಗೆ ಸಿಗಲಿದೆ 10000ರೂ ಹಣ..

251

ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು.

ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ.

ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ದಾಳಿಂಬೆ, ದ್ರಾಕ್ಷಿ ಬೆಳೆಗಾರರಿಗೆ 150 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದು, ಧಾರವಾಡದಲ್ಲಿ ಮಾವು ಹಾಗೂ ಕೋಲಾರದಲ್ಲಿ ಟೊಮೇಟೊ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

    ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

  • ಸುದ್ದಿ

    ಮೆಟ್ರೋದಲ್ಲಿ ತೊಂದರೆಯುಂಟಾಗಿ – ಟ್ರ್ಯಾಕ್ ಮೇಲೆ ನಡೆದು ಸಾಗಿದ ಪ್ರಯಾಣಿಕರು….!

    ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್‍ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…

  • ವಿಚಿತ್ರ ಆದರೂ ಸತ್ಯ

    ವಿಜ್ಞಾನಿಗಳಿಂದ ಕಡೆಗೊ ಬಯಲಾಯ್ತು ಉತ್ತರ; ಕೋಳಿ ಮೊದಲೋ..? ಮೊಟ್ಟೆ ಮೊದಲೋ..? ತಿಳಿಯಲು ಈ ಲೇಖನ ಓದಿ …

    ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.

  • ಸುದ್ದಿ

    ಶಾಕಿಂಗ್ ನ್ಯೂಸ್!ಯಶ್ ಹತ್ಯೆಗೆ ಸಂಚು ರೂಪಿಸಿದ್ದ ಕಿಲ್ಲರ್ಸ್ ಅರೆಸ್ಟ್!ಸುಪಾರಿ ಕೊಟ್ಟದ್ದು ಯಾರು ಗೊತ್ತಾ..?

    ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…