ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು.

ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ.

ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ದಾಳಿಂಬೆ, ದ್ರಾಕ್ಷಿ ಬೆಳೆಗಾರರಿಗೆ 150 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದು, ಧಾರವಾಡದಲ್ಲಿ ಮಾವು ಹಾಗೂ ಕೋಲಾರದಲ್ಲಿ ಟೊಮೇಟೊ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…
ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….