ಸುದ್ದಿ

ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಿಸಿದ ಕುಮಾರಣ್ಣ..ಪ್ರತಿ ಹೆಕ್ಟೇರಿಗೆ ಸಿಗಲಿದೆ 10000ರೂ ಹಣ..

243

ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು.

ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ.

ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ದಾಳಿಂಬೆ, ದ್ರಾಕ್ಷಿ ಬೆಳೆಗಾರರಿಗೆ 150 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದು, ಧಾರವಾಡದಲ್ಲಿ ಮಾವು ಹಾಗೂ ಕೋಲಾರದಲ್ಲಿ ಟೊಮೇಟೊ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಜವಾದ ಬಡವ, ಶ್ರೀಮಂತ ಎಂದ್ರೆ ಯಾರೂ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.

  • ಸುದ್ದಿ

    ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

    ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…

  • ಉಪಯುಕ್ತ ಮಾಹಿತಿ

    2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

    ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..

    2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ರೈತರಿಗೆ ಮತ್ತೊಂದು ಸಂತಸದ ಸುದ್ದಿ ಕೊಟ್ಟ ನಮ್ಮ ಸರ್ಕಾರ…!ಏನದು ಎಂದು ಇಲ್ಲಿ ಓದಿ ತಿಳಿಯಿರಿ..

    ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…

  • ದೇಶ-ವಿದೇಶ

    ಹಾಡು ಹಗಲಲ್ಲೇ ಯುವತಿಯ ಮೇಲೆ ಕಾಮುಕರ ಗುಂಪಿನ ಅಟ್ಟಹಾಸ, ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ !!!

    ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್‌ ಆಗಿದೆ.