ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು.

ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ.

ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ದಾಳಿಂಬೆ, ದ್ರಾಕ್ಷಿ ಬೆಳೆಗಾರರಿಗೆ 150 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದು, ಧಾರವಾಡದಲ್ಲಿ ಮಾವು ಹಾಗೂ ಕೋಲಾರದಲ್ಲಿ ಟೊಮೇಟೊ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…