News

Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
ಸುದ್ದಿ

ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಿಸಿದ ಕುಮಾರಣ್ಣ..ಪ್ರತಿ ಹೆಕ್ಟೇರಿಗೆ ಸಿಗಲಿದೆ 10000ರೂ ಹಣ..

251

ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು.

ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ.

ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ದಾಳಿಂಬೆ, ದ್ರಾಕ್ಷಿ ಬೆಳೆಗಾರರಿಗೆ 150 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದು, ಧಾರವಾಡದಲ್ಲಿ ಮಾವು ಹಾಗೂ ಕೋಲಾರದಲ್ಲಿ ಟೊಮೇಟೊ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವೀಳ್ಯದೆಲೆಯಾ ಬಗ್ಗೆ ನಿಮ್ಗೆ ಗೊತ್ತಿಲ್ಲದಿರೋ ಮಾಹಿತಿ…ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ..

    ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…

  • ವಿಸ್ಮಯ ಜಗತ್ತು

    ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿದೆ ಎಂದು ನೀವು ನಂಬಲಾಗದ 05 ವಿಷಯಗಳನ್ನು ಎಲ್ಲಿವೆ..!ತಿಳಿಯಲು ಈ ಲೇಖನ ಓದಿ…

    ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…

  • ಆರೋಗ್ಯ, ಉಪಯುಕ್ತ ಮಾಹಿತಿ, ಜೀವನಶೈಲಿ

    ನಿಂತ್ಕೊಂಡು ನೀರು ಕುಡಿದ್ರೆ, ಏನಾಗುತ್ತೆ ಗೊತ್ತಾ??? ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ..

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…

  • ಮನರಂಜನೆ

    ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…