ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು.

ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ.

ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ದಾಳಿಂಬೆ, ದ್ರಾಕ್ಷಿ ಬೆಳೆಗಾರರಿಗೆ 150 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದು, ಧಾರವಾಡದಲ್ಲಿ ಮಾವು ಹಾಗೂ ಕೋಲಾರದಲ್ಲಿ ಟೊಮೇಟೊ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…