ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು.

ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ.

ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ದಾಳಿಂಬೆ, ದ್ರಾಕ್ಷಿ ಬೆಳೆಗಾರರಿಗೆ 150 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದು, ಧಾರವಾಡದಲ್ಲಿ ಮಾವು ಹಾಗೂ ಕೋಲಾರದಲ್ಲಿ ಟೊಮೇಟೊ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what …
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…