ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು.
ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ.
ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.
ದಾಳಿಂಬೆ, ದ್ರಾಕ್ಷಿ ಬೆಳೆಗಾರರಿಗೆ 150 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದು, ಧಾರವಾಡದಲ್ಲಿ ಮಾವು ಹಾಗೂ ಕೋಲಾರದಲ್ಲಿ ಟೊಮೇಟೊ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.
ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತು…