ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಜಿಂದಾಲ್ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು ದಿನಗಳಿಂದ ರಮೇಶ್ ಜಾರಕಿಹೊಳಿಯವರು ಎಲ್ಲೂ ಕಾಣಿಸುತ್ತಿಲ್ಲ. ಗೋಕಾಕ್ ನಲ್ಲೂ ಇಲ್ಲ. ಬೆಂಗಳೂರಿನಲ್ಲೂ ಇಲ್ಲ. ಈ ಮೂಲಕ ಆಪರೇಷನ್ ಕಮಲಕ್ಕೆ ಮುಹೂರ್ತ ಫಿಕ್ಸ್ ಮಾಡಿ ಗೌಪ್ಯ ಜಾಗಕ್ಕೆ ಹೋದ್ರಾ ಎಂಬ ಪ್ರಶ್ನೆ ಎದ್ದಿದೆ.

ಯಾರ್ಯಾರು ರಾಜೀನಾಮೆ?:
ಗಣೇಶ್, ಕಂಪ್ಲಿ ಶಾಸಕ
ರಮೇಶ್ ಜಾರಕಿಹೊಳಿ, ಗೋಕಾಕ್ ಶಾಸಕ
ನಾಗೇಂದ್ರ, ಬಳ್ಳಾರಿ ಗ್ರಾಮೀಣ ಶಾಸಕ
ಮಹೇಶ್ ಕುಮಟಳ್ಳಿ, ಅಥಣಿ ಶಾಸಕ
ಬಿಸಿ ಪಾಟೀಲ್, ಹಿರೆಕೇರೂರು ಶಾಸಕ
ಶ್ರೀಮಂತ್ ಪಾಟೀಲ್, ಕಾಗವಾಡ ಶಾಸಕ
ನಾರಾಯಣಗೌಡ, ಕೆಆರ್ ಪೇಟೆ ಶಾಸಕ
ಮಹಾದೇವ್, ಪಿರಿಯಾಪಟ್ಟಣ ಶಾಸಕ
ಪ್ರತಾಪ್ ಗೌಡ ಪಾಟೀಲ್, ಮಸ್ಕಿ ಶಾಸಕ
ಬಸವರಾಜ್ ದದ್ದಲ್- ರಾಯಚೂರು ಗ್ರಾಮೀಣ

ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ, ಆನಂದ್ ಸಿಂಗ್ ರಾಜಿನಾಮೆ ಕೊಟ್ಟ ಮಾತ್ರಕ್ಕೆ ಸರ್ಕಾರ ಬೀಳಲ್ಲ. ಆನಂದ್ ಸಿಂಗ್ ಜಿಂದಾಲ್ ವಿಚಾರಕ್ಕೆ ಅಸಮಧಾನಗೊಂಡಿದ್ದರು. ಜಿಂದಾಲ್ ವಿಚಾರಕ್ಕೆ ಅವರು ರಾಜಿನಾಮೆ ಕೊಟ್ಟಿರಬಹುದು. ಅವರ ಜೊತೆ ಬೇರೆ ಯಾವ ಶಾಸಕರೂ ಇಲ್ಲ. ಇದ್ದಿದ್ದರೆ ಉಳಿದವರು ರಾಜೀನಾಮೆ ಕೊಡುತ್ತಿದ್ದರು ಎಂದು ಹೇಳಿದ್ದಾರೆ.

ಒಂದೆರಡು ದಿನಗಳಲ್ಲಿ ಎಲ್ಲವೂ ಸರಿಹೋಗುತ್ತದೆ. ಬೇರೆ ಯಾವ ಶಾಸಕರೂ ರಾಜೀನಾಮೆ ಕೊಡಲ್ಲ. ಅದು ಕೇವಲ ಊಹಾಪೋಹ. ಸರ್ಕಾರ ಬೀಳಿಸುವ ಉದ್ದೇಶದಿಂದ ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿಲ್ಲ ಎಂದು ನಾಡಗೌಡ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…