ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಜಿಂದಾಲ್ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು ದಿನಗಳಿಂದ ರಮೇಶ್ ಜಾರಕಿಹೊಳಿಯವರು ಎಲ್ಲೂ ಕಾಣಿಸುತ್ತಿಲ್ಲ. ಗೋಕಾಕ್ ನಲ್ಲೂ ಇಲ್ಲ. ಬೆಂಗಳೂರಿನಲ್ಲೂ ಇಲ್ಲ. ಈ ಮೂಲಕ ಆಪರೇಷನ್ ಕಮಲಕ್ಕೆ ಮುಹೂರ್ತ ಫಿಕ್ಸ್ ಮಾಡಿ ಗೌಪ್ಯ ಜಾಗಕ್ಕೆ ಹೋದ್ರಾ ಎಂಬ ಪ್ರಶ್ನೆ ಎದ್ದಿದೆ.

ಯಾರ್ಯಾರು ರಾಜೀನಾಮೆ?:
ಗಣೇಶ್, ಕಂಪ್ಲಿ ಶಾಸಕ
ರಮೇಶ್ ಜಾರಕಿಹೊಳಿ, ಗೋಕಾಕ್ ಶಾಸಕ
ನಾಗೇಂದ್ರ, ಬಳ್ಳಾರಿ ಗ್ರಾಮೀಣ ಶಾಸಕ
ಮಹೇಶ್ ಕುಮಟಳ್ಳಿ, ಅಥಣಿ ಶಾಸಕ
ಬಿಸಿ ಪಾಟೀಲ್, ಹಿರೆಕೇರೂರು ಶಾಸಕ
ಶ್ರೀಮಂತ್ ಪಾಟೀಲ್, ಕಾಗವಾಡ ಶಾಸಕ
ನಾರಾಯಣಗೌಡ, ಕೆಆರ್ ಪೇಟೆ ಶಾಸಕ
ಮಹಾದೇವ್, ಪಿರಿಯಾಪಟ್ಟಣ ಶಾಸಕ
ಪ್ರತಾಪ್ ಗೌಡ ಪಾಟೀಲ್, ಮಸ್ಕಿ ಶಾಸಕ
ಬಸವರಾಜ್ ದದ್ದಲ್- ರಾಯಚೂರು ಗ್ರಾಮೀಣ

ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ, ಆನಂದ್ ಸಿಂಗ್ ರಾಜಿನಾಮೆ ಕೊಟ್ಟ ಮಾತ್ರಕ್ಕೆ ಸರ್ಕಾರ ಬೀಳಲ್ಲ. ಆನಂದ್ ಸಿಂಗ್ ಜಿಂದಾಲ್ ವಿಚಾರಕ್ಕೆ ಅಸಮಧಾನಗೊಂಡಿದ್ದರು. ಜಿಂದಾಲ್ ವಿಚಾರಕ್ಕೆ ಅವರು ರಾಜಿನಾಮೆ ಕೊಟ್ಟಿರಬಹುದು. ಅವರ ಜೊತೆ ಬೇರೆ ಯಾವ ಶಾಸಕರೂ ಇಲ್ಲ. ಇದ್ದಿದ್ದರೆ ಉಳಿದವರು ರಾಜೀನಾಮೆ ಕೊಡುತ್ತಿದ್ದರು ಎಂದು ಹೇಳಿದ್ದಾರೆ.

ಒಂದೆರಡು ದಿನಗಳಲ್ಲಿ ಎಲ್ಲವೂ ಸರಿಹೋಗುತ್ತದೆ. ಬೇರೆ ಯಾವ ಶಾಸಕರೂ ರಾಜೀನಾಮೆ ಕೊಡಲ್ಲ. ಅದು ಕೇವಲ ಊಹಾಪೋಹ. ಸರ್ಕಾರ ಬೀಳಿಸುವ ಉದ್ದೇಶದಿಂದ ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿಲ್ಲ ಎಂದು ನಾಡಗೌಡ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…
ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….