ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಜಿಂದಾಲ್ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು ದಿನಗಳಿಂದ ರಮೇಶ್ ಜಾರಕಿಹೊಳಿಯವರು ಎಲ್ಲೂ ಕಾಣಿಸುತ್ತಿಲ್ಲ. ಗೋಕಾಕ್ ನಲ್ಲೂ ಇಲ್ಲ. ಬೆಂಗಳೂರಿನಲ್ಲೂ ಇಲ್ಲ. ಈ ಮೂಲಕ ಆಪರೇಷನ್ ಕಮಲಕ್ಕೆ ಮುಹೂರ್ತ ಫಿಕ್ಸ್ ಮಾಡಿ ಗೌಪ್ಯ ಜಾಗಕ್ಕೆ ಹೋದ್ರಾ ಎಂಬ ಪ್ರಶ್ನೆ ಎದ್ದಿದೆ.

ಯಾರ್ಯಾರು ರಾಜೀನಾಮೆ?:
ಗಣೇಶ್, ಕಂಪ್ಲಿ ಶಾಸಕ
ರಮೇಶ್ ಜಾರಕಿಹೊಳಿ, ಗೋಕಾಕ್ ಶಾಸಕ
ನಾಗೇಂದ್ರ, ಬಳ್ಳಾರಿ ಗ್ರಾಮೀಣ ಶಾಸಕ
ಮಹೇಶ್ ಕುಮಟಳ್ಳಿ, ಅಥಣಿ ಶಾಸಕ
ಬಿಸಿ ಪಾಟೀಲ್, ಹಿರೆಕೇರೂರು ಶಾಸಕ
ಶ್ರೀಮಂತ್ ಪಾಟೀಲ್, ಕಾಗವಾಡ ಶಾಸಕ
ನಾರಾಯಣಗೌಡ, ಕೆಆರ್ ಪೇಟೆ ಶಾಸಕ
ಮಹಾದೇವ್, ಪಿರಿಯಾಪಟ್ಟಣ ಶಾಸಕ
ಪ್ರತಾಪ್ ಗೌಡ ಪಾಟೀಲ್, ಮಸ್ಕಿ ಶಾಸಕ
ಬಸವರಾಜ್ ದದ್ದಲ್- ರಾಯಚೂರು ಗ್ರಾಮೀಣ

ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ, ಆನಂದ್ ಸಿಂಗ್ ರಾಜಿನಾಮೆ ಕೊಟ್ಟ ಮಾತ್ರಕ್ಕೆ ಸರ್ಕಾರ ಬೀಳಲ್ಲ. ಆನಂದ್ ಸಿಂಗ್ ಜಿಂದಾಲ್ ವಿಚಾರಕ್ಕೆ ಅಸಮಧಾನಗೊಂಡಿದ್ದರು. ಜಿಂದಾಲ್ ವಿಚಾರಕ್ಕೆ ಅವರು ರಾಜಿನಾಮೆ ಕೊಟ್ಟಿರಬಹುದು. ಅವರ ಜೊತೆ ಬೇರೆ ಯಾವ ಶಾಸಕರೂ ಇಲ್ಲ. ಇದ್ದಿದ್ದರೆ ಉಳಿದವರು ರಾಜೀನಾಮೆ ಕೊಡುತ್ತಿದ್ದರು ಎಂದು ಹೇಳಿದ್ದಾರೆ.

ಒಂದೆರಡು ದಿನಗಳಲ್ಲಿ ಎಲ್ಲವೂ ಸರಿಹೋಗುತ್ತದೆ. ಬೇರೆ ಯಾವ ಶಾಸಕರೂ ರಾಜೀನಾಮೆ ಕೊಡಲ್ಲ. ಅದು ಕೇವಲ ಊಹಾಪೋಹ. ಸರ್ಕಾರ ಬೀಳಿಸುವ ಉದ್ದೇಶದಿಂದ ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿಲ್ಲ ಎಂದು ನಾಡಗೌಡ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…
ಗುರುರಾಜ್ ದಿಕ್ಷಿತ್ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9900511168 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9900511168 call/ what ಕೈಯಲ್ಲಿ ಆಗದವರು…
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು…