ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…