ಆರೋಗ್ಯ

ನೇರಳೆಹಣ್ಣು ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ…!

450

ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ.

  • ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ.
  • ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ.
  • ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ ವ್ಯರ್ಥ ಪದಾರ್ಥಗಳನ್ನು ಹೊರಕ್ಕೆ ಪಂಪ್ ಮಾಡುತ್ತದೆ. ರಕ್ತವು ಶುದ್ಧಿಯಾಗುತ್ತದೆ.
  • ರಕ್ತ ಹೀನತೆ ಸಮಸ್ಯೆ ಎದುರಿಸುವವರು ನೇರಳೆ ಹಣ್ಣನ್ನು ತಿನ್ನುವುದರಿಂದ ಬಳಲಿಕೆ ತೊಲಗುತ್ತದೆ. ಶಕ್ತಿ, ಚೈತನ್ಯ ಬರುತ್ತದೆ. ದೇಹಕ್ಕೆ ಸಾಕಷ್ಟು ಕಬ್ಬಿಣಾಂಶವು ಲಭ್ಯವಾಗುತ್ತದೆ.
  • 100 ಗ್ರಾಂಗಳ ನೇರಳೆ ಹಣ್ಣಿನಲ್ಲಿ ಶೇಕಡ 55ರಷ್ಟು ಪೊಟ್ಯಾಶಿಯಂ ಇರುತ್ತದೆ. ಹೃದಯ, ಮಧುಮೇಹ, ರಕ್ತದೊತ್ತಡ ಇರುವವರು ಒಂದೇ ಒಂದು ಹಣ್ಣು ತಿಂದರೂ ಸರಿಹೋಗುತ್ತದೆ.
  • ಜೀರ್ಣಶಕ್ತಿ ಸರಿಯಾಗಿಲ್ಲದಿರುವಾಗ ಒಂದು ಕಪ್ ಮೊಸರಿಗೆ 4 ಚಮಚ ನೇರಳೆ ಹಣ್ಣಿನ ರಸ ಬೆರೆಸಿ ಸೇವಿಸಿದರೆ ಉಪಶಮನವಾಗುತ್ತದೆ.
  • ಒಸಡಿನಿಂದ ರಕ್ತಸ್ರಾವವಾಗುತ್ತಿದ್ದರೆ, ಮಾತನಾಡಲು ಆಗದೆ ಹಲ್ಲುಗಳು ನೋಯುತ್ತಿದ್ದರೆ, ಬಾಯಿ ದುರ್ವಾಸನೆ ಸಮಸ್ಯೆಗಳಿಗೆ ನೇರಳೆಹಣ್ಣು ದಿವ್ಯೌಷಧ. ಇದನ್ನು ಅಗಿದಾಗ ಹುಳಿ, ಸಿಹಿ ಒಗರು ಸುವಾಸಿತ ಜ್ಯೂಸ್ ಬಾಯಿಯ ದುರ್ನಾತವನ್ನು ದೂರಮಾಡುತ್ತದೆ. ಬಾಯಿಯ ಆರೋಗ್ಯವನ್ನು ಸಂರಕ್ಷಿಸುತ್ತದೆ.
  • ನೇರಳೆಹಣ್ಣನ್ನು ಎಂಥ ಪರಿಸ್ಥಿತಿಯಲ್ಲೂ ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು. ತಪ್ಪದೇ ಏನಾದರೂ ಸ್ವಲ್ಪ ಆಹಾರವನ್ನು ಸೇವಿಸಿದ ಆನಂತರವೇ ತಿನ್ನಬೇಕು. ಶಸ್ತ್ರಚಿಕಿತ್ಸೆ ಮಾಡಿಕೊಂಡಿರುವವರು ವೈದ್ಯರ ಸಲಹೆ ಮೇರೆಗೆ ನೇರಳೆಹಣ್ಣನ್ನು ಸೇವಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • karnataka

    ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

    ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

  • ಸುದ್ದಿ

    ಅಲಿಯಾ ಅಂಡರ್‌ವಾಟರ್ ಫೋಟೋಶೂಟ್ ; ಹೇಗಿದೆ ಗೊತ್ತಾ,?

    ಬಾಲಿವುಡ್ ನಟಿ  ಅಲಿಯಾ ಭಟ್ ಇದೀಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್  ಈಗ  ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್‌ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್‌ವಾಟರ್‌ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್‌ಗಳನ್ನು ನೀಡುವ ಮೂಲಕ ಹಾಟ್ ಆಗಿ…

  • ಸುದ್ದಿ

    ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಟ್ರೈಲರ್ ಗೆ ಸ್ಟಾರ್ ನಟರ ಅಭಿಪ್ರಾಯವೇನು ಗೊತ್ತಾ,.!

    ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…

  • ಸುದ್ದಿ

    ವೋಟ್ ಮಾಡಿ ಎಂದಿದಕ್ಕೆ ಮಂಗಳಾರತಿ ಮಾಡಿಸಿಕೊಂಡ ಮೋಹಕ ತಾರೆ ರಮ್ಯಾ..

    ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…