ಸುದ್ದಿ

ಆಹಾರಗಳನ್ನು ಫ್ರಿಜ್ಜಿನಲ್ಲಿ ಇಟ್ಟ ಮಾತ್ರಕ್ಕೆ ಅದು ಸುರಕ್ಷಿತವೇ…?

60

ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!

ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು ದಿನಗಳಲ್ಲಿಯೇ ಹಳಸಿದರೆಕೆಲವು ತಿಂಗಳುಗಟ್ಟಲೆ ಇರಬಲ್ಲವು. ಏಕೆಂದರೆ ಫ್ರಿಜ್ಜಿನಲ್ಲಿಟ್ಟ ಬಳಿಕ ಬ್ಯಾಕ್ಟೀರಿಯಾಗಳ ಕ್ಷಮತೆಕಡಿಮೆಯಾಗುತ್ತದೆಯೇ ವಿನಃ ಸಂಪೂರ್ಣವಾಗಿ ಹೋಗುವುದಿಲ್ಲ. ಈ ಬ್ಯಾಕ್ಟೀರಿಯಾ ಶಿಲೀಂಧ್ರ ಮತ್ತು ಇತರಸೂಕ್ಷ್ಮಾಣುಗಳು ನಿಧಾನವಾಗಿಯಾದರೂ ಕ್ರಮೇಣ ಆಹಾರವನ್ನು ಹಳಸುತ್ತವೆ. ನಿಮ್ಮ ಆರೋಗ್ಯಕ್ಕೆ ಫ್ರಿಜ್ಹೀಗಿರಲಿ ಆದ್ದರಿಂದ ಫ್ರಿಜ್ಜಿನಲ್ಲಿಟ್ಟ ಆಹಾರಗಳೂ ಒಂದು ನಿಗದಿತ ಅವಧಿಯ ಬಳಿಕ ಸೇವೆನೆಗೆ ಸುರಕ್ಷಿತವಲ್ಲ.ಉದಾಹರಣೆಗೆ ಹಾಲು, ಚೀಸ್, ಬ್ರೆಡ್, ಹಣ್ಣು ತರಕಾರಿಗಳು ವಾರಗಟ್ಟಲೆ ಇಡುವಂತಿಲ್ಲ. ಆದರೆ ಇವುಗಳುಕಡದಂತೆ ಕಾಣುವ ಕಾರಣ ನಾವೆಲ್ಲಾ ಫ್ರಿಜ್ಜಿನಲ್ಲಿಟ್ಟ ಆಹಾರ ತಾಜಾ ಇದೆ ಎಂದೇ ತಿಳಿಯುತ್ತೇವೆ. ವಾಸ್ತವವಾಗಿಸೂಕ್ಷ್ಮಕ್ರಿಮಿಗಳು ಒಳಗಿನಿಂದ ನಿಧಾನವಾಗಿ ತಮ್ಮ ಪ್ರಭಾವ ಬೀರಲು ಪ್ರಾರಂಭಿಸಿರುತ್ತವೆ, ಇದು ಗೋಚರವಾಗುವುದೇಇಲ್ಲ. ಆದ್ದರಿಂದ ಯಾವ ಆಹಾರವನ್ನು ಎಷ್ಟು ದಿನಗಳ ಕಾಲ ಫ್ರಿಜ್ಜಿನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದುಎಂಬುದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ.



ಬ್ರೆಡ್ ಫ್ರಿಜ್ಜಿನಲ್ಲಿಟ್ಟರೂ ಬ್ರೆಡ್ಡಿನ ಅಂಚುಗಳಲ್ಲಿ ಬೂಸು ಬರುವುದನ್ನುಗಮನಿಸಬಹುದು. ಸಾಮಾನ್ಯವಾಗಿ ಎರಡು ದಿನಗಳ ಬಳಿಕ ಈ ಬೂಸು ಬರುವುದು ಪ್ರಾರಂಭವಾದರೂ ಇದು ನಮ್ಮ ಕಣ್ಣಿಗೆಕಾಣಲು ತೊಡಗುವುದು ನಾಲ್ಕನೆಯ ಅಥವಾ ಆರನೆಯ ದಿನದ ಬಳಿಕವೇ. ಅಂದರೆ ಒಳಗಿನ ಭಾಗವನ್ನು ಆವರಿಸಿದ ಬಳಿಕಹೊರಗೆ ಬರಲು ತೊಡಗುತ್ತದೆ. ಪ್ಲಾಸ್ಟಿಕ್ ಕವರ್ ನೊಳಗೆ ಇರುವ ಬ್ರೆಡ್ಡಿನ ಪದರ ಮತ್ತು ಪ್ಲಾಸ್ಟಿಕ್ಹೊರಪದರ ಅಂಟಿಕೊಳ್ಳದೇ ಕೊಂಚವೇ ಜಾಗ ಇರುವ ಸ್ಥಳ ಬೂಸು ಬರಲು ಅತ್ಯುತ್ತಮವಾಗಿದೆ. ಮುಂದಿನ ಸ್ಲೈಡ್ಕ್ಲಿಕ್ ಮಾಡಿ



ತೇವಾಂಶವಿರುವ ಆಹಾರ ನೀರಿನಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ಡಬ್ಬಿಯಲ್ಲಿಮುಚ್ಚಿಡುವುದಾದರೆ ತಣಿದ ಬಳಿಕ ಇಡುವುದು ಉತ್ತಮ. ಏಕೆಂದರೆ ಬಿಸಿಯಾಗಿಟ್ಟ ಆಹಾರದಲ್ಲಿರುವ ನೀರಾವಿಫ್ರಿಜ್ಜಿನಲ್ಲಿಟ್ಟ ಬಳಿಕ ತಣಿದು ನೀರ ಹನಿಗಳ ರೂಪ ಪಡೆಯುತ್ತವೆ

ಮೀನು ಮತ್ತು ಮಾಂಸ ಮೀನು ಮತ್ತು ಮಾಂಸವನ್ನು ಸಂಗ್ರಹಿಸಲು ಫ್ರೀಜರ್ ಅನ್ನುಮಾತ್ರ ಬಳಸಬೇಕು. ಫ್ರಿಜ್ಜಿನ ಕೆಳಭಾಗದಲ್ಲಿ ಸರ್ವಥಾ ಸಂಗ್ರಹಿಸಬಾರದು. ತಾಜಾ ತಂದ ಮೀನು ಮತ್ತು ಮಾಂಸವನ್ನುಚೆನ್ನಾಗಿ ತೊಳೆದ ಬಳಿಕವೇ ಫ್ರೀಜರಿನಲ್ಲಿಡುವುದು ಜಾಣತನ.
ಮೊಟ್ಟೆಗಳು ಈಗ ಮೊಟ್ಟೆಗಳ ಮೇಲೂ ಬಳಕೆಯ ಗರಿಷ್ಟ ದಿನಾಂಕವನ್ನು ನಮೂದಿಸಲಾಗುತ್ತಿದೆ.ಆದರೂ ಮೊಟ್ಟೆಯ ಪ್ರಾರಂಭಿಕ ದಿನದಿಂದ ಹಿಡಿದು ಒಂದು ತಿಂಗಳವರೆಗೆ ಬಳಸಬಹುದು. ಇದಕ್ಕೂ ಹೆಚ್ಚಿನ ಅವಧಿಯಮೊಟ್ಟೆಗಳನ್ನು ಸೇವಿಸುವ ಮೊದಲು ಒಂದು ಮೊಟ್ಟೆಯನ್ನು ನೀರಿನಲ್ಲಿ ಮುಳುಗಿಸಿ ನೋಡಿ. ಮುಳುಗಿದರೆಉತ್ತಮ, ಪೂರ್ಣ ಮುಳುಗದೇ ತೇಲಿದರೆ ಅಥವಾ ನೀರಿನಡಿಯಲ್ಲಿ ನೆಟ್ಟಗೆ ನಿಂತಿದ್ದರೂ ಈ ಮೊಟ್ಟೆಯನ್ನುಸೇವಿಸಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮನುಷ್ಯ ಸತ್ತ ನಂತರ ಮೂಗು ಮತ್ತು ಕಿವಿಗೆ ಹತ್ತಿಯನ್ನು ಇಡುತ್ತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಮತ್ತು ಶೇರ್ ಮಾಡಿ…

    ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…

  • ಸುದ್ದಿ

    ಪಡಿತರ ಚೀಟಿ ಇಲ್ಲದವರಿಗೂ ‘ಶುಭ ಸುದ್ದಿ’ ನೀಡಿದ ಸಿಎಂ ಯಡಿಯೂರಪ್ಪ…!

    ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ  1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…

  • ಸುದ್ದಿ

    ಸ್ಪೋಟಕ ಮಾಹಿತಿ;ಪಬ್‌ಜಿ ವ್ಯಸನದಿಂದಾಗಿ ಯುವಕನ ಜೀವನವಾಯ್ತು ನರಕ!

    ಜನಪ್ರಿಯ ಆನ್‌ಲೈನ್ ಆಟಗಳಲ್ಲಿ ಒಂದಾದ ಪಬ್‌ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್‌ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್‌ನಲ್ಲಿವರದಿಯಾಗಿದೆ. ಹೌದು, ಪಬ್‌ಜಿ ಆಟದ ಕಾರಣದಿಂದಾಗಿ ಹೈದರಾಬಾದ್‌ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್‌ಜಿಗೆವ್ಯಸನಿಯಾಗಿದ್ದ ಹೈದರಾಬಾದ್‌ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…

  • ಸುದ್ದಿ

    ಬಾಲಿವುಡ್ನಮಹಾಭಾರತ ಕಥೆಯಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಲಿರುವ ಬೆಂಗಳೂರು ಮೂಲದ ಹುಡುಗಿ..!ಆ ನಟಿ ಯಾರು ಗೊತ್ತಾ?

    ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…

  • ಸೌಂದರ್ಯ

    ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

    ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.