ಸುದ್ದಿ

ಆಹಾರಗಳನ್ನು ಫ್ರಿಜ್ಜಿನಲ್ಲಿ ಇಟ್ಟ ಮಾತ್ರಕ್ಕೆ ಅದು ಸುರಕ್ಷಿತವೇ…?

60

ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!

ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು ದಿನಗಳಲ್ಲಿಯೇ ಹಳಸಿದರೆಕೆಲವು ತಿಂಗಳುಗಟ್ಟಲೆ ಇರಬಲ್ಲವು. ಏಕೆಂದರೆ ಫ್ರಿಜ್ಜಿನಲ್ಲಿಟ್ಟ ಬಳಿಕ ಬ್ಯಾಕ್ಟೀರಿಯಾಗಳ ಕ್ಷಮತೆಕಡಿಮೆಯಾಗುತ್ತದೆಯೇ ವಿನಃ ಸಂಪೂರ್ಣವಾಗಿ ಹೋಗುವುದಿಲ್ಲ. ಈ ಬ್ಯಾಕ್ಟೀರಿಯಾ ಶಿಲೀಂಧ್ರ ಮತ್ತು ಇತರಸೂಕ್ಷ್ಮಾಣುಗಳು ನಿಧಾನವಾಗಿಯಾದರೂ ಕ್ರಮೇಣ ಆಹಾರವನ್ನು ಹಳಸುತ್ತವೆ. ನಿಮ್ಮ ಆರೋಗ್ಯಕ್ಕೆ ಫ್ರಿಜ್ಹೀಗಿರಲಿ ಆದ್ದರಿಂದ ಫ್ರಿಜ್ಜಿನಲ್ಲಿಟ್ಟ ಆಹಾರಗಳೂ ಒಂದು ನಿಗದಿತ ಅವಧಿಯ ಬಳಿಕ ಸೇವೆನೆಗೆ ಸುರಕ್ಷಿತವಲ್ಲ.ಉದಾಹರಣೆಗೆ ಹಾಲು, ಚೀಸ್, ಬ್ರೆಡ್, ಹಣ್ಣು ತರಕಾರಿಗಳು ವಾರಗಟ್ಟಲೆ ಇಡುವಂತಿಲ್ಲ. ಆದರೆ ಇವುಗಳುಕಡದಂತೆ ಕಾಣುವ ಕಾರಣ ನಾವೆಲ್ಲಾ ಫ್ರಿಜ್ಜಿನಲ್ಲಿಟ್ಟ ಆಹಾರ ತಾಜಾ ಇದೆ ಎಂದೇ ತಿಳಿಯುತ್ತೇವೆ. ವಾಸ್ತವವಾಗಿಸೂಕ್ಷ್ಮಕ್ರಿಮಿಗಳು ಒಳಗಿನಿಂದ ನಿಧಾನವಾಗಿ ತಮ್ಮ ಪ್ರಭಾವ ಬೀರಲು ಪ್ರಾರಂಭಿಸಿರುತ್ತವೆ, ಇದು ಗೋಚರವಾಗುವುದೇಇಲ್ಲ. ಆದ್ದರಿಂದ ಯಾವ ಆಹಾರವನ್ನು ಎಷ್ಟು ದಿನಗಳ ಕಾಲ ಫ್ರಿಜ್ಜಿನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದುಎಂಬುದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ.



ಬ್ರೆಡ್ ಫ್ರಿಜ್ಜಿನಲ್ಲಿಟ್ಟರೂ ಬ್ರೆಡ್ಡಿನ ಅಂಚುಗಳಲ್ಲಿ ಬೂಸು ಬರುವುದನ್ನುಗಮನಿಸಬಹುದು. ಸಾಮಾನ್ಯವಾಗಿ ಎರಡು ದಿನಗಳ ಬಳಿಕ ಈ ಬೂಸು ಬರುವುದು ಪ್ರಾರಂಭವಾದರೂ ಇದು ನಮ್ಮ ಕಣ್ಣಿಗೆಕಾಣಲು ತೊಡಗುವುದು ನಾಲ್ಕನೆಯ ಅಥವಾ ಆರನೆಯ ದಿನದ ಬಳಿಕವೇ. ಅಂದರೆ ಒಳಗಿನ ಭಾಗವನ್ನು ಆವರಿಸಿದ ಬಳಿಕಹೊರಗೆ ಬರಲು ತೊಡಗುತ್ತದೆ. ಪ್ಲಾಸ್ಟಿಕ್ ಕವರ್ ನೊಳಗೆ ಇರುವ ಬ್ರೆಡ್ಡಿನ ಪದರ ಮತ್ತು ಪ್ಲಾಸ್ಟಿಕ್ಹೊರಪದರ ಅಂಟಿಕೊಳ್ಳದೇ ಕೊಂಚವೇ ಜಾಗ ಇರುವ ಸ್ಥಳ ಬೂಸು ಬರಲು ಅತ್ಯುತ್ತಮವಾಗಿದೆ. ಮುಂದಿನ ಸ್ಲೈಡ್ಕ್ಲಿಕ್ ಮಾಡಿ



ತೇವಾಂಶವಿರುವ ಆಹಾರ ನೀರಿನಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ಡಬ್ಬಿಯಲ್ಲಿಮುಚ್ಚಿಡುವುದಾದರೆ ತಣಿದ ಬಳಿಕ ಇಡುವುದು ಉತ್ತಮ. ಏಕೆಂದರೆ ಬಿಸಿಯಾಗಿಟ್ಟ ಆಹಾರದಲ್ಲಿರುವ ನೀರಾವಿಫ್ರಿಜ್ಜಿನಲ್ಲಿಟ್ಟ ಬಳಿಕ ತಣಿದು ನೀರ ಹನಿಗಳ ರೂಪ ಪಡೆಯುತ್ತವೆ

ಮೀನು ಮತ್ತು ಮಾಂಸ ಮೀನು ಮತ್ತು ಮಾಂಸವನ್ನು ಸಂಗ್ರಹಿಸಲು ಫ್ರೀಜರ್ ಅನ್ನುಮಾತ್ರ ಬಳಸಬೇಕು. ಫ್ರಿಜ್ಜಿನ ಕೆಳಭಾಗದಲ್ಲಿ ಸರ್ವಥಾ ಸಂಗ್ರಹಿಸಬಾರದು. ತಾಜಾ ತಂದ ಮೀನು ಮತ್ತು ಮಾಂಸವನ್ನುಚೆನ್ನಾಗಿ ತೊಳೆದ ಬಳಿಕವೇ ಫ್ರೀಜರಿನಲ್ಲಿಡುವುದು ಜಾಣತನ.
ಮೊಟ್ಟೆಗಳು ಈಗ ಮೊಟ್ಟೆಗಳ ಮೇಲೂ ಬಳಕೆಯ ಗರಿಷ್ಟ ದಿನಾಂಕವನ್ನು ನಮೂದಿಸಲಾಗುತ್ತಿದೆ.ಆದರೂ ಮೊಟ್ಟೆಯ ಪ್ರಾರಂಭಿಕ ದಿನದಿಂದ ಹಿಡಿದು ಒಂದು ತಿಂಗಳವರೆಗೆ ಬಳಸಬಹುದು. ಇದಕ್ಕೂ ಹೆಚ್ಚಿನ ಅವಧಿಯಮೊಟ್ಟೆಗಳನ್ನು ಸೇವಿಸುವ ಮೊದಲು ಒಂದು ಮೊಟ್ಟೆಯನ್ನು ನೀರಿನಲ್ಲಿ ಮುಳುಗಿಸಿ ನೋಡಿ. ಮುಳುಗಿದರೆಉತ್ತಮ, ಪೂರ್ಣ ಮುಳುಗದೇ ತೇಲಿದರೆ ಅಥವಾ ನೀರಿನಡಿಯಲ್ಲಿ ನೆಟ್ಟಗೆ ನಿಂತಿದ್ದರೂ ಈ ಮೊಟ್ಟೆಯನ್ನುಸೇವಿಸಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…

  • ಆರೋಗ್ಯ

    ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

    ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಮಿಲಿಯನ್ ಬಳಕೆದಾರರಿಗೆ ಜಿಯೋ ಕ್ರಿಸ್‌ಮಸ್’ಗೆ ನೀಡುತ್ತಿದೆ ಹೊಸ ಸೇವೆ.! ತಿಳಿಯಲು ಈ ಲೇಖನ ಓದಿ…

    ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್‌ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

  • inspirational

    Human Brain: ಆಲೋಚಿಸಿದ್ರೆ ಸಾಕು, ಅದು ಅಕ್ಷರವಾಗಿ ಬದಲಾಗುತ್ತೆ…ಮೆದುಳಿನ ವಿಶಿಷ್ಟ ಶಕ್ತಿ ಬಳಸಿ ಬರೆದ ಸ್ಟ್ರೋಕ್​​ ರೋಗಿ !

    ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್‌ಗೇಟ್‌ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್‌ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…

  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.