ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!

ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು ದಿನಗಳಲ್ಲಿಯೇ ಹಳಸಿದರೆಕೆಲವು ತಿಂಗಳುಗಟ್ಟಲೆ ಇರಬಲ್ಲವು. ಏಕೆಂದರೆ ಫ್ರಿಜ್ಜಿನಲ್ಲಿಟ್ಟ ಬಳಿಕ ಬ್ಯಾಕ್ಟೀರಿಯಾಗಳ ಕ್ಷಮತೆಕಡಿಮೆಯಾಗುತ್ತದೆಯೇ ವಿನಃ ಸಂಪೂರ್ಣವಾಗಿ ಹೋಗುವುದಿಲ್ಲ. ಈ ಬ್ಯಾಕ್ಟೀರಿಯಾ ಶಿಲೀಂಧ್ರ ಮತ್ತು ಇತರಸೂಕ್ಷ್ಮಾಣುಗಳು ನಿಧಾನವಾಗಿಯಾದರೂ ಕ್ರಮೇಣ ಆಹಾರವನ್ನು ಹಳಸುತ್ತವೆ. ನಿಮ್ಮ ಆರೋಗ್ಯಕ್ಕೆ ಫ್ರಿಜ್ಹೀಗಿರಲಿ ಆದ್ದರಿಂದ ಫ್ರಿಜ್ಜಿನಲ್ಲಿಟ್ಟ ಆಹಾರಗಳೂ ಒಂದು ನಿಗದಿತ ಅವಧಿಯ ಬಳಿಕ ಸೇವೆನೆಗೆ ಸುರಕ್ಷಿತವಲ್ಲ.ಉದಾಹರಣೆಗೆ ಹಾಲು, ಚೀಸ್, ಬ್ರೆಡ್, ಹಣ್ಣು ತರಕಾರಿಗಳು ವಾರಗಟ್ಟಲೆ ಇಡುವಂತಿಲ್ಲ. ಆದರೆ ಇವುಗಳುಕಡದಂತೆ ಕಾಣುವ ಕಾರಣ ನಾವೆಲ್ಲಾ ಫ್ರಿಜ್ಜಿನಲ್ಲಿಟ್ಟ ಆಹಾರ ತಾಜಾ ಇದೆ ಎಂದೇ ತಿಳಿಯುತ್ತೇವೆ. ವಾಸ್ತವವಾಗಿಸೂಕ್ಷ್ಮಕ್ರಿಮಿಗಳು ಒಳಗಿನಿಂದ ನಿಧಾನವಾಗಿ ತಮ್ಮ ಪ್ರಭಾವ ಬೀರಲು ಪ್ರಾರಂಭಿಸಿರುತ್ತವೆ, ಇದು ಗೋಚರವಾಗುವುದೇಇಲ್ಲ. ಆದ್ದರಿಂದ ಯಾವ ಆಹಾರವನ್ನು ಎಷ್ಟು ದಿನಗಳ ಕಾಲ ಫ್ರಿಜ್ಜಿನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದುಎಂಬುದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ.

ಬ್ರೆಡ್ ಫ್ರಿಜ್ಜಿನಲ್ಲಿಟ್ಟರೂ ಬ್ರೆಡ್ಡಿನ ಅಂಚುಗಳಲ್ಲಿ ಬೂಸು ಬರುವುದನ್ನುಗಮನಿಸಬಹುದು. ಸಾಮಾನ್ಯವಾಗಿ ಎರಡು ದಿನಗಳ ಬಳಿಕ ಈ ಬೂಸು ಬರುವುದು ಪ್ರಾರಂಭವಾದರೂ ಇದು ನಮ್ಮ ಕಣ್ಣಿಗೆಕಾಣಲು ತೊಡಗುವುದು ನಾಲ್ಕನೆಯ ಅಥವಾ ಆರನೆಯ ದಿನದ ಬಳಿಕವೇ. ಅಂದರೆ ಒಳಗಿನ ಭಾಗವನ್ನು ಆವರಿಸಿದ ಬಳಿಕಹೊರಗೆ ಬರಲು ತೊಡಗುತ್ತದೆ. ಪ್ಲಾಸ್ಟಿಕ್ ಕವರ್ ನೊಳಗೆ ಇರುವ ಬ್ರೆಡ್ಡಿನ ಪದರ ಮತ್ತು ಪ್ಲಾಸ್ಟಿಕ್ಹೊರಪದರ ಅಂಟಿಕೊಳ್ಳದೇ ಕೊಂಚವೇ ಜಾಗ ಇರುವ ಸ್ಥಳ ಬೂಸು ಬರಲು ಅತ್ಯುತ್ತಮವಾಗಿದೆ. ಮುಂದಿನ ಸ್ಲೈಡ್ಕ್ಲಿಕ್ ಮಾಡಿ

ತೇವಾಂಶವಿರುವ ಆಹಾರ ನೀರಿನಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ಡಬ್ಬಿಯಲ್ಲಿಮುಚ್ಚಿಡುವುದಾದರೆ ತಣಿದ ಬಳಿಕ ಇಡುವುದು ಉತ್ತಮ. ಏಕೆಂದರೆ ಬಿಸಿಯಾಗಿಟ್ಟ ಆಹಾರದಲ್ಲಿರುವ ನೀರಾವಿಫ್ರಿಜ್ಜಿನಲ್ಲಿಟ್ಟ ಬಳಿಕ ತಣಿದು ನೀರ ಹನಿಗಳ ರೂಪ ಪಡೆಯುತ್ತವೆ
ಮೀನು ಮತ್ತು ಮಾಂಸ ಮೀನು ಮತ್ತು ಮಾಂಸವನ್ನು ಸಂಗ್ರಹಿಸಲು ಫ್ರೀಜರ್ ಅನ್ನುಮಾತ್ರ ಬಳಸಬೇಕು. ಫ್ರಿಜ್ಜಿನ ಕೆಳಭಾಗದಲ್ಲಿ ಸರ್ವಥಾ ಸಂಗ್ರಹಿಸಬಾರದು. ತಾಜಾ ತಂದ ಮೀನು ಮತ್ತು ಮಾಂಸವನ್ನುಚೆನ್ನಾಗಿ ತೊಳೆದ ಬಳಿಕವೇ ಫ್ರೀಜರಿನಲ್ಲಿಡುವುದು ಜಾಣತನ.
ಮೊಟ್ಟೆಗಳು ಈಗ ಮೊಟ್ಟೆಗಳ ಮೇಲೂ ಬಳಕೆಯ ಗರಿಷ್ಟ ದಿನಾಂಕವನ್ನು ನಮೂದಿಸಲಾಗುತ್ತಿದೆ.ಆದರೂ ಮೊಟ್ಟೆಯ ಪ್ರಾರಂಭಿಕ ದಿನದಿಂದ ಹಿಡಿದು ಒಂದು ತಿಂಗಳವರೆಗೆ ಬಳಸಬಹುದು. ಇದಕ್ಕೂ ಹೆಚ್ಚಿನ ಅವಧಿಯಮೊಟ್ಟೆಗಳನ್ನು ಸೇವಿಸುವ ಮೊದಲು ಒಂದು ಮೊಟ್ಟೆಯನ್ನು ನೀರಿನಲ್ಲಿ ಮುಳುಗಿಸಿ ನೋಡಿ. ಮುಳುಗಿದರೆಉತ್ತಮ, ಪೂರ್ಣ ಮುಳುಗದೇ ತೇಲಿದರೆ ಅಥವಾ ನೀರಿನಡಿಯಲ್ಲಿ ನೆಟ್ಟಗೆ ನಿಂತಿದ್ದರೂ ಈ ಮೊಟ್ಟೆಯನ್ನುಸೇವಿಸಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…
ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.