ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!

ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು ದಿನಗಳಲ್ಲಿಯೇ ಹಳಸಿದರೆಕೆಲವು ತಿಂಗಳುಗಟ್ಟಲೆ ಇರಬಲ್ಲವು. ಏಕೆಂದರೆ ಫ್ರಿಜ್ಜಿನಲ್ಲಿಟ್ಟ ಬಳಿಕ ಬ್ಯಾಕ್ಟೀರಿಯಾಗಳ ಕ್ಷಮತೆಕಡಿಮೆಯಾಗುತ್ತದೆಯೇ ವಿನಃ ಸಂಪೂರ್ಣವಾಗಿ ಹೋಗುವುದಿಲ್ಲ. ಈ ಬ್ಯಾಕ್ಟೀರಿಯಾ ಶಿಲೀಂಧ್ರ ಮತ್ತು ಇತರಸೂಕ್ಷ್ಮಾಣುಗಳು ನಿಧಾನವಾಗಿಯಾದರೂ ಕ್ರಮೇಣ ಆಹಾರವನ್ನು ಹಳಸುತ್ತವೆ. ನಿಮ್ಮ ಆರೋಗ್ಯಕ್ಕೆ ಫ್ರಿಜ್ಹೀಗಿರಲಿ ಆದ್ದರಿಂದ ಫ್ರಿಜ್ಜಿನಲ್ಲಿಟ್ಟ ಆಹಾರಗಳೂ ಒಂದು ನಿಗದಿತ ಅವಧಿಯ ಬಳಿಕ ಸೇವೆನೆಗೆ ಸುರಕ್ಷಿತವಲ್ಲ.ಉದಾಹರಣೆಗೆ ಹಾಲು, ಚೀಸ್, ಬ್ರೆಡ್, ಹಣ್ಣು ತರಕಾರಿಗಳು ವಾರಗಟ್ಟಲೆ ಇಡುವಂತಿಲ್ಲ. ಆದರೆ ಇವುಗಳುಕಡದಂತೆ ಕಾಣುವ ಕಾರಣ ನಾವೆಲ್ಲಾ ಫ್ರಿಜ್ಜಿನಲ್ಲಿಟ್ಟ ಆಹಾರ ತಾಜಾ ಇದೆ ಎಂದೇ ತಿಳಿಯುತ್ತೇವೆ. ವಾಸ್ತವವಾಗಿಸೂಕ್ಷ್ಮಕ್ರಿಮಿಗಳು ಒಳಗಿನಿಂದ ನಿಧಾನವಾಗಿ ತಮ್ಮ ಪ್ರಭಾವ ಬೀರಲು ಪ್ರಾರಂಭಿಸಿರುತ್ತವೆ, ಇದು ಗೋಚರವಾಗುವುದೇಇಲ್ಲ. ಆದ್ದರಿಂದ ಯಾವ ಆಹಾರವನ್ನು ಎಷ್ಟು ದಿನಗಳ ಕಾಲ ಫ್ರಿಜ್ಜಿನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದುಎಂಬುದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ.

ಬ್ರೆಡ್ ಫ್ರಿಜ್ಜಿನಲ್ಲಿಟ್ಟರೂ ಬ್ರೆಡ್ಡಿನ ಅಂಚುಗಳಲ್ಲಿ ಬೂಸು ಬರುವುದನ್ನುಗಮನಿಸಬಹುದು. ಸಾಮಾನ್ಯವಾಗಿ ಎರಡು ದಿನಗಳ ಬಳಿಕ ಈ ಬೂಸು ಬರುವುದು ಪ್ರಾರಂಭವಾದರೂ ಇದು ನಮ್ಮ ಕಣ್ಣಿಗೆಕಾಣಲು ತೊಡಗುವುದು ನಾಲ್ಕನೆಯ ಅಥವಾ ಆರನೆಯ ದಿನದ ಬಳಿಕವೇ. ಅಂದರೆ ಒಳಗಿನ ಭಾಗವನ್ನು ಆವರಿಸಿದ ಬಳಿಕಹೊರಗೆ ಬರಲು ತೊಡಗುತ್ತದೆ. ಪ್ಲಾಸ್ಟಿಕ್ ಕವರ್ ನೊಳಗೆ ಇರುವ ಬ್ರೆಡ್ಡಿನ ಪದರ ಮತ್ತು ಪ್ಲಾಸ್ಟಿಕ್ಹೊರಪದರ ಅಂಟಿಕೊಳ್ಳದೇ ಕೊಂಚವೇ ಜಾಗ ಇರುವ ಸ್ಥಳ ಬೂಸು ಬರಲು ಅತ್ಯುತ್ತಮವಾಗಿದೆ. ಮುಂದಿನ ಸ್ಲೈಡ್ಕ್ಲಿಕ್ ಮಾಡಿ

ತೇವಾಂಶವಿರುವ ಆಹಾರ ನೀರಿನಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ಡಬ್ಬಿಯಲ್ಲಿಮುಚ್ಚಿಡುವುದಾದರೆ ತಣಿದ ಬಳಿಕ ಇಡುವುದು ಉತ್ತಮ. ಏಕೆಂದರೆ ಬಿಸಿಯಾಗಿಟ್ಟ ಆಹಾರದಲ್ಲಿರುವ ನೀರಾವಿಫ್ರಿಜ್ಜಿನಲ್ಲಿಟ್ಟ ಬಳಿಕ ತಣಿದು ನೀರ ಹನಿಗಳ ರೂಪ ಪಡೆಯುತ್ತವೆ
ಮೀನು ಮತ್ತು ಮಾಂಸ ಮೀನು ಮತ್ತು ಮಾಂಸವನ್ನು ಸಂಗ್ರಹಿಸಲು ಫ್ರೀಜರ್ ಅನ್ನುಮಾತ್ರ ಬಳಸಬೇಕು. ಫ್ರಿಜ್ಜಿನ ಕೆಳಭಾಗದಲ್ಲಿ ಸರ್ವಥಾ ಸಂಗ್ರಹಿಸಬಾರದು. ತಾಜಾ ತಂದ ಮೀನು ಮತ್ತು ಮಾಂಸವನ್ನುಚೆನ್ನಾಗಿ ತೊಳೆದ ಬಳಿಕವೇ ಫ್ರೀಜರಿನಲ್ಲಿಡುವುದು ಜಾಣತನ.
ಮೊಟ್ಟೆಗಳು ಈಗ ಮೊಟ್ಟೆಗಳ ಮೇಲೂ ಬಳಕೆಯ ಗರಿಷ್ಟ ದಿನಾಂಕವನ್ನು ನಮೂದಿಸಲಾಗುತ್ತಿದೆ.ಆದರೂ ಮೊಟ್ಟೆಯ ಪ್ರಾರಂಭಿಕ ದಿನದಿಂದ ಹಿಡಿದು ಒಂದು ತಿಂಗಳವರೆಗೆ ಬಳಸಬಹುದು. ಇದಕ್ಕೂ ಹೆಚ್ಚಿನ ಅವಧಿಯಮೊಟ್ಟೆಗಳನ್ನು ಸೇವಿಸುವ ಮೊದಲು ಒಂದು ಮೊಟ್ಟೆಯನ್ನು ನೀರಿನಲ್ಲಿ ಮುಳುಗಿಸಿ ನೋಡಿ. ಮುಳುಗಿದರೆಉತ್ತಮ, ಪೂರ್ಣ ಮುಳುಗದೇ ತೇಲಿದರೆ ಅಥವಾ ನೀರಿನಡಿಯಲ್ಲಿ ನೆಟ್ಟಗೆ ನಿಂತಿದ್ದರೂ ಈ ಮೊಟ್ಟೆಯನ್ನುಸೇವಿಸಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…
ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.