News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

ಆಹಾರಗಳನ್ನು ಫ್ರಿಜ್ಜಿನಲ್ಲಿ ಇಟ್ಟ ಮಾತ್ರಕ್ಕೆ ಅದು ಸುರಕ್ಷಿತವೇ…?

60

ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!

ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು ದಿನಗಳಲ್ಲಿಯೇ ಹಳಸಿದರೆಕೆಲವು ತಿಂಗಳುಗಟ್ಟಲೆ ಇರಬಲ್ಲವು. ಏಕೆಂದರೆ ಫ್ರಿಜ್ಜಿನಲ್ಲಿಟ್ಟ ಬಳಿಕ ಬ್ಯಾಕ್ಟೀರಿಯಾಗಳ ಕ್ಷಮತೆಕಡಿಮೆಯಾಗುತ್ತದೆಯೇ ವಿನಃ ಸಂಪೂರ್ಣವಾಗಿ ಹೋಗುವುದಿಲ್ಲ. ಈ ಬ್ಯಾಕ್ಟೀರಿಯಾ ಶಿಲೀಂಧ್ರ ಮತ್ತು ಇತರಸೂಕ್ಷ್ಮಾಣುಗಳು ನಿಧಾನವಾಗಿಯಾದರೂ ಕ್ರಮೇಣ ಆಹಾರವನ್ನು ಹಳಸುತ್ತವೆ. ನಿಮ್ಮ ಆರೋಗ್ಯಕ್ಕೆ ಫ್ರಿಜ್ಹೀಗಿರಲಿ ಆದ್ದರಿಂದ ಫ್ರಿಜ್ಜಿನಲ್ಲಿಟ್ಟ ಆಹಾರಗಳೂ ಒಂದು ನಿಗದಿತ ಅವಧಿಯ ಬಳಿಕ ಸೇವೆನೆಗೆ ಸುರಕ್ಷಿತವಲ್ಲ.ಉದಾಹರಣೆಗೆ ಹಾಲು, ಚೀಸ್, ಬ್ರೆಡ್, ಹಣ್ಣು ತರಕಾರಿಗಳು ವಾರಗಟ್ಟಲೆ ಇಡುವಂತಿಲ್ಲ. ಆದರೆ ಇವುಗಳುಕಡದಂತೆ ಕಾಣುವ ಕಾರಣ ನಾವೆಲ್ಲಾ ಫ್ರಿಜ್ಜಿನಲ್ಲಿಟ್ಟ ಆಹಾರ ತಾಜಾ ಇದೆ ಎಂದೇ ತಿಳಿಯುತ್ತೇವೆ. ವಾಸ್ತವವಾಗಿಸೂಕ್ಷ್ಮಕ್ರಿಮಿಗಳು ಒಳಗಿನಿಂದ ನಿಧಾನವಾಗಿ ತಮ್ಮ ಪ್ರಭಾವ ಬೀರಲು ಪ್ರಾರಂಭಿಸಿರುತ್ತವೆ, ಇದು ಗೋಚರವಾಗುವುದೇಇಲ್ಲ. ಆದ್ದರಿಂದ ಯಾವ ಆಹಾರವನ್ನು ಎಷ್ಟು ದಿನಗಳ ಕಾಲ ಫ್ರಿಜ್ಜಿನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದುಎಂಬುದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ.



ಬ್ರೆಡ್ ಫ್ರಿಜ್ಜಿನಲ್ಲಿಟ್ಟರೂ ಬ್ರೆಡ್ಡಿನ ಅಂಚುಗಳಲ್ಲಿ ಬೂಸು ಬರುವುದನ್ನುಗಮನಿಸಬಹುದು. ಸಾಮಾನ್ಯವಾಗಿ ಎರಡು ದಿನಗಳ ಬಳಿಕ ಈ ಬೂಸು ಬರುವುದು ಪ್ರಾರಂಭವಾದರೂ ಇದು ನಮ್ಮ ಕಣ್ಣಿಗೆಕಾಣಲು ತೊಡಗುವುದು ನಾಲ್ಕನೆಯ ಅಥವಾ ಆರನೆಯ ದಿನದ ಬಳಿಕವೇ. ಅಂದರೆ ಒಳಗಿನ ಭಾಗವನ್ನು ಆವರಿಸಿದ ಬಳಿಕಹೊರಗೆ ಬರಲು ತೊಡಗುತ್ತದೆ. ಪ್ಲಾಸ್ಟಿಕ್ ಕವರ್ ನೊಳಗೆ ಇರುವ ಬ್ರೆಡ್ಡಿನ ಪದರ ಮತ್ತು ಪ್ಲಾಸ್ಟಿಕ್ಹೊರಪದರ ಅಂಟಿಕೊಳ್ಳದೇ ಕೊಂಚವೇ ಜಾಗ ಇರುವ ಸ್ಥಳ ಬೂಸು ಬರಲು ಅತ್ಯುತ್ತಮವಾಗಿದೆ. ಮುಂದಿನ ಸ್ಲೈಡ್ಕ್ಲಿಕ್ ಮಾಡಿ



ತೇವಾಂಶವಿರುವ ಆಹಾರ ನೀರಿನಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ಡಬ್ಬಿಯಲ್ಲಿಮುಚ್ಚಿಡುವುದಾದರೆ ತಣಿದ ಬಳಿಕ ಇಡುವುದು ಉತ್ತಮ. ಏಕೆಂದರೆ ಬಿಸಿಯಾಗಿಟ್ಟ ಆಹಾರದಲ್ಲಿರುವ ನೀರಾವಿಫ್ರಿಜ್ಜಿನಲ್ಲಿಟ್ಟ ಬಳಿಕ ತಣಿದು ನೀರ ಹನಿಗಳ ರೂಪ ಪಡೆಯುತ್ತವೆ

ಮೀನು ಮತ್ತು ಮಾಂಸ ಮೀನು ಮತ್ತು ಮಾಂಸವನ್ನು ಸಂಗ್ರಹಿಸಲು ಫ್ರೀಜರ್ ಅನ್ನುಮಾತ್ರ ಬಳಸಬೇಕು. ಫ್ರಿಜ್ಜಿನ ಕೆಳಭಾಗದಲ್ಲಿ ಸರ್ವಥಾ ಸಂಗ್ರಹಿಸಬಾರದು. ತಾಜಾ ತಂದ ಮೀನು ಮತ್ತು ಮಾಂಸವನ್ನುಚೆನ್ನಾಗಿ ತೊಳೆದ ಬಳಿಕವೇ ಫ್ರೀಜರಿನಲ್ಲಿಡುವುದು ಜಾಣತನ.
ಮೊಟ್ಟೆಗಳು ಈಗ ಮೊಟ್ಟೆಗಳ ಮೇಲೂ ಬಳಕೆಯ ಗರಿಷ್ಟ ದಿನಾಂಕವನ್ನು ನಮೂದಿಸಲಾಗುತ್ತಿದೆ.ಆದರೂ ಮೊಟ್ಟೆಯ ಪ್ರಾರಂಭಿಕ ದಿನದಿಂದ ಹಿಡಿದು ಒಂದು ತಿಂಗಳವರೆಗೆ ಬಳಸಬಹುದು. ಇದಕ್ಕೂ ಹೆಚ್ಚಿನ ಅವಧಿಯಮೊಟ್ಟೆಗಳನ್ನು ಸೇವಿಸುವ ಮೊದಲು ಒಂದು ಮೊಟ್ಟೆಯನ್ನು ನೀರಿನಲ್ಲಿ ಮುಳುಗಿಸಿ ನೋಡಿ. ಮುಳುಗಿದರೆಉತ್ತಮ, ಪೂರ್ಣ ಮುಳುಗದೇ ತೇಲಿದರೆ ಅಥವಾ ನೀರಿನಡಿಯಲ್ಲಿ ನೆಟ್ಟಗೆ ನಿಂತಿದ್ದರೂ ಈ ಮೊಟ್ಟೆಯನ್ನುಸೇವಿಸಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತಿ ಕಣ್ಮುಂದೆಯೇ ಪತ್ನಿಯ ಮೇಲೆ ಗ್ಯಾಂಗ್ ರೇಪ್- ದೂರು ನಿರಾಕರಿಸಿದಂತಹ ಯುಪಿ ಪೊಲೀಸ್ ನವರು…!

    ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್‍ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…

  • ಉಪಯುಕ್ತ ಮಾಹಿತಿ

    ಈ 5 ಧಾನ್ಯಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಪ್ರಯೋಜನವಾಗಲಿ

    ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ

  • ಆಧ್ಯಾತ್ಮ

    ಆ ದಿನ ಈ ಯಾಗ ಪೂರ್ಣವಾಗಿ ನಡೆದಿದ್ದರೆ,ಈ ದಿನ ನಾವು ನೋಡಲಿಕ್ಕೆ ಹಾವಿನ ಸಂತತಿಯೇ ಇರುತ್ತಿರಲಿಲ್ಲ!ಯಾಕೆ ಗೊತ್ತಾ..?ಈ ಲೇಖನಿ ಓದಿ…

    ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…

  • inspirational, ಸುದ್ದಿ

    200 ವರ್ಷದ ಹಳೆಯ ಶಿವನ ದೇವಾಲಯ ಪತ್ತೆ ಅಚ್ಚರಿಗೆಗೊಳಗಾದ ಜನ!

    ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…

  • ಸರ್ಕಾರದ ಯೋಜನೆಗಳು

    ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.