News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಆಹಾರಗಳನ್ನು ಫ್ರಿಜ್ಜಿನಲ್ಲಿ ಇಟ್ಟ ಮಾತ್ರಕ್ಕೆ ಅದು ಸುರಕ್ಷಿತವೇ…?

60

ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!

ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು ದಿನಗಳಲ್ಲಿಯೇ ಹಳಸಿದರೆಕೆಲವು ತಿಂಗಳುಗಟ್ಟಲೆ ಇರಬಲ್ಲವು. ಏಕೆಂದರೆ ಫ್ರಿಜ್ಜಿನಲ್ಲಿಟ್ಟ ಬಳಿಕ ಬ್ಯಾಕ್ಟೀರಿಯಾಗಳ ಕ್ಷಮತೆಕಡಿಮೆಯಾಗುತ್ತದೆಯೇ ವಿನಃ ಸಂಪೂರ್ಣವಾಗಿ ಹೋಗುವುದಿಲ್ಲ. ಈ ಬ್ಯಾಕ್ಟೀರಿಯಾ ಶಿಲೀಂಧ್ರ ಮತ್ತು ಇತರಸೂಕ್ಷ್ಮಾಣುಗಳು ನಿಧಾನವಾಗಿಯಾದರೂ ಕ್ರಮೇಣ ಆಹಾರವನ್ನು ಹಳಸುತ್ತವೆ. ನಿಮ್ಮ ಆರೋಗ್ಯಕ್ಕೆ ಫ್ರಿಜ್ಹೀಗಿರಲಿ ಆದ್ದರಿಂದ ಫ್ರಿಜ್ಜಿನಲ್ಲಿಟ್ಟ ಆಹಾರಗಳೂ ಒಂದು ನಿಗದಿತ ಅವಧಿಯ ಬಳಿಕ ಸೇವೆನೆಗೆ ಸುರಕ್ಷಿತವಲ್ಲ.ಉದಾಹರಣೆಗೆ ಹಾಲು, ಚೀಸ್, ಬ್ರೆಡ್, ಹಣ್ಣು ತರಕಾರಿಗಳು ವಾರಗಟ್ಟಲೆ ಇಡುವಂತಿಲ್ಲ. ಆದರೆ ಇವುಗಳುಕಡದಂತೆ ಕಾಣುವ ಕಾರಣ ನಾವೆಲ್ಲಾ ಫ್ರಿಜ್ಜಿನಲ್ಲಿಟ್ಟ ಆಹಾರ ತಾಜಾ ಇದೆ ಎಂದೇ ತಿಳಿಯುತ್ತೇವೆ. ವಾಸ್ತವವಾಗಿಸೂಕ್ಷ್ಮಕ್ರಿಮಿಗಳು ಒಳಗಿನಿಂದ ನಿಧಾನವಾಗಿ ತಮ್ಮ ಪ್ರಭಾವ ಬೀರಲು ಪ್ರಾರಂಭಿಸಿರುತ್ತವೆ, ಇದು ಗೋಚರವಾಗುವುದೇಇಲ್ಲ. ಆದ್ದರಿಂದ ಯಾವ ಆಹಾರವನ್ನು ಎಷ್ಟು ದಿನಗಳ ಕಾಲ ಫ್ರಿಜ್ಜಿನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದುಎಂಬುದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ.



ಬ್ರೆಡ್ ಫ್ರಿಜ್ಜಿನಲ್ಲಿಟ್ಟರೂ ಬ್ರೆಡ್ಡಿನ ಅಂಚುಗಳಲ್ಲಿ ಬೂಸು ಬರುವುದನ್ನುಗಮನಿಸಬಹುದು. ಸಾಮಾನ್ಯವಾಗಿ ಎರಡು ದಿನಗಳ ಬಳಿಕ ಈ ಬೂಸು ಬರುವುದು ಪ್ರಾರಂಭವಾದರೂ ಇದು ನಮ್ಮ ಕಣ್ಣಿಗೆಕಾಣಲು ತೊಡಗುವುದು ನಾಲ್ಕನೆಯ ಅಥವಾ ಆರನೆಯ ದಿನದ ಬಳಿಕವೇ. ಅಂದರೆ ಒಳಗಿನ ಭಾಗವನ್ನು ಆವರಿಸಿದ ಬಳಿಕಹೊರಗೆ ಬರಲು ತೊಡಗುತ್ತದೆ. ಪ್ಲಾಸ್ಟಿಕ್ ಕವರ್ ನೊಳಗೆ ಇರುವ ಬ್ರೆಡ್ಡಿನ ಪದರ ಮತ್ತು ಪ್ಲಾಸ್ಟಿಕ್ಹೊರಪದರ ಅಂಟಿಕೊಳ್ಳದೇ ಕೊಂಚವೇ ಜಾಗ ಇರುವ ಸ್ಥಳ ಬೂಸು ಬರಲು ಅತ್ಯುತ್ತಮವಾಗಿದೆ. ಮುಂದಿನ ಸ್ಲೈಡ್ಕ್ಲಿಕ್ ಮಾಡಿ



ತೇವಾಂಶವಿರುವ ಆಹಾರ ನೀರಿನಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ಡಬ್ಬಿಯಲ್ಲಿಮುಚ್ಚಿಡುವುದಾದರೆ ತಣಿದ ಬಳಿಕ ಇಡುವುದು ಉತ್ತಮ. ಏಕೆಂದರೆ ಬಿಸಿಯಾಗಿಟ್ಟ ಆಹಾರದಲ್ಲಿರುವ ನೀರಾವಿಫ್ರಿಜ್ಜಿನಲ್ಲಿಟ್ಟ ಬಳಿಕ ತಣಿದು ನೀರ ಹನಿಗಳ ರೂಪ ಪಡೆಯುತ್ತವೆ

ಮೀನು ಮತ್ತು ಮಾಂಸ ಮೀನು ಮತ್ತು ಮಾಂಸವನ್ನು ಸಂಗ್ರಹಿಸಲು ಫ್ರೀಜರ್ ಅನ್ನುಮಾತ್ರ ಬಳಸಬೇಕು. ಫ್ರಿಜ್ಜಿನ ಕೆಳಭಾಗದಲ್ಲಿ ಸರ್ವಥಾ ಸಂಗ್ರಹಿಸಬಾರದು. ತಾಜಾ ತಂದ ಮೀನು ಮತ್ತು ಮಾಂಸವನ್ನುಚೆನ್ನಾಗಿ ತೊಳೆದ ಬಳಿಕವೇ ಫ್ರೀಜರಿನಲ್ಲಿಡುವುದು ಜಾಣತನ.
ಮೊಟ್ಟೆಗಳು ಈಗ ಮೊಟ್ಟೆಗಳ ಮೇಲೂ ಬಳಕೆಯ ಗರಿಷ್ಟ ದಿನಾಂಕವನ್ನು ನಮೂದಿಸಲಾಗುತ್ತಿದೆ.ಆದರೂ ಮೊಟ್ಟೆಯ ಪ್ರಾರಂಭಿಕ ದಿನದಿಂದ ಹಿಡಿದು ಒಂದು ತಿಂಗಳವರೆಗೆ ಬಳಸಬಹುದು. ಇದಕ್ಕೂ ಹೆಚ್ಚಿನ ಅವಧಿಯಮೊಟ್ಟೆಗಳನ್ನು ಸೇವಿಸುವ ಮೊದಲು ಒಂದು ಮೊಟ್ಟೆಯನ್ನು ನೀರಿನಲ್ಲಿ ಮುಳುಗಿಸಿ ನೋಡಿ. ಮುಳುಗಿದರೆಉತ್ತಮ, ಪೂರ್ಣ ಮುಳುಗದೇ ತೇಲಿದರೆ ಅಥವಾ ನೀರಿನಡಿಯಲ್ಲಿ ನೆಟ್ಟಗೆ ನಿಂತಿದ್ದರೂ ಈ ಮೊಟ್ಟೆಯನ್ನುಸೇವಿಸಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಪ್ಪು ಹಣ ಆಯ್ತು, ಬಂಗಾರದ ಬೇಟೆಗಿಳಿದ ಮೋದಿ ಸರ್ಕಾರ : ಚಿನ್ನ ರೂಪದ ಕಾಳಧನದ ಮೇಲೆ ಮೋದಿ ಸರ್ಜಿಕಲ್ ಸ್ಟ್ರೈಕ್…!

    ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್‌ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…

  • ಗ್ಯಾಜೆಟ್

    ಈ ಡಿವೈಸ್’ನಿಂದ ಕೇವಲ 7 ಸೆಕೆಂಡುಗಳಲ್ಲಿ ನೀವು ಯಾವುದೇ ಸಿನಿಮಾವನ್ನು ಡೌನ್ಲೋಡ್ ಮಾಡಬಹುದು.!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…

  • ಸಿನಿಮಾ

    ‘ಪದ್ಮಾವತಿ’ ಚಿತ್ರ ಬಿಡುಗಡೆ ತಡೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜವಂಶಸ್ಥರು..!ತಿಳಿಯಲು ಈ ಲೇಖನ ಓದಿ …

    ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.

  • ಸುದ್ದಿ

    ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ದೃಶ್ಯ.

    ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ  ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ.  ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…