ಸುದ್ದಿ

ಆಹಾರಗಳನ್ನು ಫ್ರಿಜ್ಜಿನಲ್ಲಿ ಇಟ್ಟ ಮಾತ್ರಕ್ಕೆ ಅದು ಸುರಕ್ಷಿತವೇ…?

45

ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!

ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು ದಿನಗಳಲ್ಲಿಯೇ ಹಳಸಿದರೆಕೆಲವು ತಿಂಗಳುಗಟ್ಟಲೆ ಇರಬಲ್ಲವು. ಏಕೆಂದರೆ ಫ್ರಿಜ್ಜಿನಲ್ಲಿಟ್ಟ ಬಳಿಕ ಬ್ಯಾಕ್ಟೀರಿಯಾಗಳ ಕ್ಷಮತೆಕಡಿಮೆಯಾಗುತ್ತದೆಯೇ ವಿನಃ ಸಂಪೂರ್ಣವಾಗಿ ಹೋಗುವುದಿಲ್ಲ. ಈ ಬ್ಯಾಕ್ಟೀರಿಯಾ ಶಿಲೀಂಧ್ರ ಮತ್ತು ಇತರಸೂಕ್ಷ್ಮಾಣುಗಳು ನಿಧಾನವಾಗಿಯಾದರೂ ಕ್ರಮೇಣ ಆಹಾರವನ್ನು ಹಳಸುತ್ತವೆ. ನಿಮ್ಮ ಆರೋಗ್ಯಕ್ಕೆ ಫ್ರಿಜ್ಹೀಗಿರಲಿ ಆದ್ದರಿಂದ ಫ್ರಿಜ್ಜಿನಲ್ಲಿಟ್ಟ ಆಹಾರಗಳೂ ಒಂದು ನಿಗದಿತ ಅವಧಿಯ ಬಳಿಕ ಸೇವೆನೆಗೆ ಸುರಕ್ಷಿತವಲ್ಲ.ಉದಾಹರಣೆಗೆ ಹಾಲು, ಚೀಸ್, ಬ್ರೆಡ್, ಹಣ್ಣು ತರಕಾರಿಗಳು ವಾರಗಟ್ಟಲೆ ಇಡುವಂತಿಲ್ಲ. ಆದರೆ ಇವುಗಳುಕಡದಂತೆ ಕಾಣುವ ಕಾರಣ ನಾವೆಲ್ಲಾ ಫ್ರಿಜ್ಜಿನಲ್ಲಿಟ್ಟ ಆಹಾರ ತಾಜಾ ಇದೆ ಎಂದೇ ತಿಳಿಯುತ್ತೇವೆ. ವಾಸ್ತವವಾಗಿಸೂಕ್ಷ್ಮಕ್ರಿಮಿಗಳು ಒಳಗಿನಿಂದ ನಿಧಾನವಾಗಿ ತಮ್ಮ ಪ್ರಭಾವ ಬೀರಲು ಪ್ರಾರಂಭಿಸಿರುತ್ತವೆ, ಇದು ಗೋಚರವಾಗುವುದೇಇಲ್ಲ. ಆದ್ದರಿಂದ ಯಾವ ಆಹಾರವನ್ನು ಎಷ್ಟು ದಿನಗಳ ಕಾಲ ಫ್ರಿಜ್ಜಿನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದುಎಂಬುದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ.



ಬ್ರೆಡ್ ಫ್ರಿಜ್ಜಿನಲ್ಲಿಟ್ಟರೂ ಬ್ರೆಡ್ಡಿನ ಅಂಚುಗಳಲ್ಲಿ ಬೂಸು ಬರುವುದನ್ನುಗಮನಿಸಬಹುದು. ಸಾಮಾನ್ಯವಾಗಿ ಎರಡು ದಿನಗಳ ಬಳಿಕ ಈ ಬೂಸು ಬರುವುದು ಪ್ರಾರಂಭವಾದರೂ ಇದು ನಮ್ಮ ಕಣ್ಣಿಗೆಕಾಣಲು ತೊಡಗುವುದು ನಾಲ್ಕನೆಯ ಅಥವಾ ಆರನೆಯ ದಿನದ ಬಳಿಕವೇ. ಅಂದರೆ ಒಳಗಿನ ಭಾಗವನ್ನು ಆವರಿಸಿದ ಬಳಿಕಹೊರಗೆ ಬರಲು ತೊಡಗುತ್ತದೆ. ಪ್ಲಾಸ್ಟಿಕ್ ಕವರ್ ನೊಳಗೆ ಇರುವ ಬ್ರೆಡ್ಡಿನ ಪದರ ಮತ್ತು ಪ್ಲಾಸ್ಟಿಕ್ಹೊರಪದರ ಅಂಟಿಕೊಳ್ಳದೇ ಕೊಂಚವೇ ಜಾಗ ಇರುವ ಸ್ಥಳ ಬೂಸು ಬರಲು ಅತ್ಯುತ್ತಮವಾಗಿದೆ. ಮುಂದಿನ ಸ್ಲೈಡ್ಕ್ಲಿಕ್ ಮಾಡಿ



ತೇವಾಂಶವಿರುವ ಆಹಾರ ನೀರಿನಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ಡಬ್ಬಿಯಲ್ಲಿಮುಚ್ಚಿಡುವುದಾದರೆ ತಣಿದ ಬಳಿಕ ಇಡುವುದು ಉತ್ತಮ. ಏಕೆಂದರೆ ಬಿಸಿಯಾಗಿಟ್ಟ ಆಹಾರದಲ್ಲಿರುವ ನೀರಾವಿಫ್ರಿಜ್ಜಿನಲ್ಲಿಟ್ಟ ಬಳಿಕ ತಣಿದು ನೀರ ಹನಿಗಳ ರೂಪ ಪಡೆಯುತ್ತವೆ

ಮೀನು ಮತ್ತು ಮಾಂಸ ಮೀನು ಮತ್ತು ಮಾಂಸವನ್ನು ಸಂಗ್ರಹಿಸಲು ಫ್ರೀಜರ್ ಅನ್ನುಮಾತ್ರ ಬಳಸಬೇಕು. ಫ್ರಿಜ್ಜಿನ ಕೆಳಭಾಗದಲ್ಲಿ ಸರ್ವಥಾ ಸಂಗ್ರಹಿಸಬಾರದು. ತಾಜಾ ತಂದ ಮೀನು ಮತ್ತು ಮಾಂಸವನ್ನುಚೆನ್ನಾಗಿ ತೊಳೆದ ಬಳಿಕವೇ ಫ್ರೀಜರಿನಲ್ಲಿಡುವುದು ಜಾಣತನ.
ಮೊಟ್ಟೆಗಳು ಈಗ ಮೊಟ್ಟೆಗಳ ಮೇಲೂ ಬಳಕೆಯ ಗರಿಷ್ಟ ದಿನಾಂಕವನ್ನು ನಮೂದಿಸಲಾಗುತ್ತಿದೆ.ಆದರೂ ಮೊಟ್ಟೆಯ ಪ್ರಾರಂಭಿಕ ದಿನದಿಂದ ಹಿಡಿದು ಒಂದು ತಿಂಗಳವರೆಗೆ ಬಳಸಬಹುದು. ಇದಕ್ಕೂ ಹೆಚ್ಚಿನ ಅವಧಿಯಮೊಟ್ಟೆಗಳನ್ನು ಸೇವಿಸುವ ಮೊದಲು ಒಂದು ಮೊಟ್ಟೆಯನ್ನು ನೀರಿನಲ್ಲಿ ಮುಳುಗಿಸಿ ನೋಡಿ. ಮುಳುಗಿದರೆಉತ್ತಮ, ಪೂರ್ಣ ಮುಳುಗದೇ ತೇಲಿದರೆ ಅಥವಾ ನೀರಿನಡಿಯಲ್ಲಿ ನೆಟ್ಟಗೆ ನಿಂತಿದ್ದರೂ ಈ ಮೊಟ್ಟೆಯನ್ನುಸೇವಿಸಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ನಾಗಿಣಿ ಡ್ಯಾನ್ಸ್ ಮಾಡಿದ್ರಿಂದ, ಆಗಬೇಕಿದ್ದ ಮದುವೇನೇ ನಿಂತುಹೋಯಿತು!ಶಾಕ್ ಆಗ್ಬೇಡಿ,ಈ ಲೇಖನಿ ಓದಿ..

    ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.

  • ವಿಚಿತ್ರ ಆದರೂ ಸತ್ಯ

    21 ವರ್ಷದ ತಂಗಿಯ ಮದುವೆ 10 ವರ್ಷದ ಬಾಲಕನೊಂದಿಗೆ ಮಾಡಿಸಿದ ಅಣ್ಣ..!ತಿಳಿಯಲು ಈ ಲೇಖನ ಓದಿ..

    ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್‌ ನಗರದ ಭಾಂಗ್‌ಸಿಕ್‌ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

  • ಸುದ್ದಿ

    ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.

    ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ಸುದ್ದಿ

    7 ತಲೆಯ ಹಾವಿನ ಪೊರೆ ಪತ್ತೆ..!ನೋಡಿದರೆ ಅದೃಷ್ಟ ಎಂದು ಇಲ್ಲಿನ ಜನ ಮಾಡುತ್ತಿರುವುದೇನು ಗೊತ್ತಾ..?

    ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…