ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ.
ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು ಮಸಾಲಾ ಟೀ ಅಲ್ಲ, ಬಿಸಿ ನೀರಿಗೆ ಸ್ವಲ್ಪ ಗ್ರೀನ್ ಟೀ ಹಾಕಿಕೊಂಡು ಕುಡಿಯುವುದು.
ಜಪಾನ್ ನಲ್ಲಿ ಪ್ರತಿನಿತ್ಯ ಬೆಳಗ್ಗೆ ಎದ್ದ ತಕ್ಷಣ ಬ್ರಷ್ ಮಾಡುವುದಕ್ಕೂ ಮುನ್ನ 4 ಗ್ಲಾಸ್ ಬಿಸಿನೀರು ಕುಡಿಯುತ್ತಾರೆ. ಮೊದಲು ಒಂದು ಗ್ಲಾಸ್ ನಿಂದ ಈ ಥೆರಪಿ ಆರಂಭಿಸಿ, ನಿಧಾನವಾಗಿ 4 ಗ್ಲಾಸ್ ಗೆ ಹೆಚ್ಚಿಸಿ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಸೇವಿಸುವುದರಿಂದ ಮಲಬದ್ಧತೆ ಉಂಟಾಗುವುದಿಲ್ಲ. ಹೊಟ್ಟೆ ಊದಿಕೊಳ್ಳುವುದು, ಹೊಟ್ಟೆ ನೋವು ಎಲ್ಲವನ್ನೂ ಇದು ಕಡಿಮೆ ಮಾಡುತ್ತದೆ.
ಬಿಸಿನೀರು ಸೇವನೆ ಚರ್ಮಕ್ಕೂ ಹೊಳಪು ತರಬಲ್ಲದು. ನಿಮ್ಮ ದೇಹದ ಉಷ್ಣತೆಯನ್ನು ಹೆಚ್ಚಿಸುವ ಮೂಲಕ ಬಿಸಿನೀರು ಟಾಕ್ಸಿನ್ ಗಳನ್ನು ಹೊರಹಾಕುತ್ತದೆ. ಹಾಗಾಗಿ ಚರ್ಮಕ್ಕೆ ಹೊಳಪು ಬರುತ್ತದೆ. ಬಿಸಿನೀರು ಸೇವನೆ ಹಸಿವನ್ನು ಉತ್ತೇಜಿಸುತ್ತದೆ. ನೀರಿನ ಬಿಸಿಯನ್ನು ಕಡಿಮೆ ಮಾಡಲು ನಮ್ಮ ದೇಹ ಶ್ರಮಿಸುತ್ತದೆ, ಇದರಿಂದ ಚಯಾಪಚಯ ವ್ಯವಸ್ಥೆ ಉತ್ತಮಗೊಳ್ಳುತ್ತದೆ. ನಿಮ್ಮ ದೇಹ ಹೆಚ್ಚು ಆಹಾರವನ್ನು ಬೇಡುತ್ತದೆ.
ಜೀರ್ಣಕ್ರಿಯೆಗೂ ಬಿಸಿನೀರು ಸೇವನೆ ಸಹಕಾರಿ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಕುಡಿದ್ರೆ ನಿಮ್ಮ ಕಿಡ್ನಿ ಮತ್ತು ಲಿವರ್ ಕಾರ್ಯಾಚರಣೆ ಉತ್ತಮಗೊಳ್ಳುತ್ತದೆ. ಇದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ಗಂಟಲು ಕೆರೆತ, ಶೀತ ಇವೆಲ್ಲದರಿಂದ್ಲೂ ಪಾರಾಗಬಹುದು. ಶೀತವಾದಾಗ ಕೂಡ ಬಿಸಿನೀರನ್ನೇ ಕುಡಿಯುವುದು ಉತ್ತಮ.
ಮುಟ್ಟಿನ ಸೆಳೆತ ಮತ್ತು ನೋವಿನಿಂದ್ಲೂ ಬಿಸಿನೀರು ಪರಿಹಾರ ಒದಗಿಸುತ್ತದೆ. ಹೊಟ್ಟೆನೋವು ಬಂದಾಗ ಬಿಸಿನೀರಿನ ಬ್ಯಾಗ್ ಅನ್ನು ಹೊಟ್ಟೆಮೇಲಿಟ್ಟುಕೊಂಡರೆ ರಿಲೀಫ್ ಸಿಗುತ್ತದೆ. ಬಿಸಿನೀರನ್ನು ಕುಡಿಯುವದರಿಂದ್ಲೂ ನೋವು ಕಡಿಮೆಯಾಗುತ್ತದೆ. ಬೇಗ ವೃದ್ಧಾಪ್ಯ ನಿಮ್ಮನ್ನು ಆವರಿಸಿಕೊಳ್ಳದಂತೆ ಬಿಸಿನೀರು ತಡೆಯುತ್ತದೆ. ಬಿಸಿನೀರು ದೇಹದಿಂದ ಟಾಕ್ಸಿನ್ ಗಳನ್ನು ಹೊರಹಾಕುವುದರಿಂದ ನಿಮ್ಮ ಚರ್ಮ ಬೇಗನೆ ಸುಕ್ಕಾಗುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
KOLAR NEWS PAPER 27-12-2022
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…