ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ.

ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು ಮಸಾಲಾ ಟೀ ಅಲ್ಲ, ಬಿಸಿ ನೀರಿಗೆ ಸ್ವಲ್ಪ ಗ್ರೀನ್ ಟೀ ಹಾಕಿಕೊಂಡು ಕುಡಿಯುವುದು.

ಜಪಾನ್ ನಲ್ಲಿ ಪ್ರತಿನಿತ್ಯ ಬೆಳಗ್ಗೆ ಎದ್ದ ತಕ್ಷಣ ಬ್ರಷ್ ಮಾಡುವುದಕ್ಕೂ ಮುನ್ನ 4 ಗ್ಲಾಸ್ ಬಿಸಿನೀರು ಕುಡಿಯುತ್ತಾರೆ. ಮೊದಲು ಒಂದು ಗ್ಲಾಸ್ ನಿಂದ ಈ ಥೆರಪಿ ಆರಂಭಿಸಿ, ನಿಧಾನವಾಗಿ 4 ಗ್ಲಾಸ್ ಗೆ ಹೆಚ್ಚಿಸಿ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಸೇವಿಸುವುದರಿಂದ ಮಲಬದ್ಧತೆ ಉಂಟಾಗುವುದಿಲ್ಲ. ಹೊಟ್ಟೆ ಊದಿಕೊಳ್ಳುವುದು, ಹೊಟ್ಟೆ ನೋವು ಎಲ್ಲವನ್ನೂ ಇದು ಕಡಿಮೆ ಮಾಡುತ್ತದೆ.
ಬಿಸಿನೀರು ಸೇವನೆ ಚರ್ಮಕ್ಕೂ ಹೊಳಪು ತರಬಲ್ಲದು. ನಿಮ್ಮ ದೇಹದ ಉಷ್ಣತೆಯನ್ನು ಹೆಚ್ಚಿಸುವ ಮೂಲಕ ಬಿಸಿನೀರು ಟಾಕ್ಸಿನ್ ಗಳನ್ನು ಹೊರಹಾಕುತ್ತದೆ. ಹಾಗಾಗಿ ಚರ್ಮಕ್ಕೆ ಹೊಳಪು ಬರುತ್ತದೆ. ಬಿಸಿನೀರು ಸೇವನೆ ಹಸಿವನ್ನು ಉತ್ತೇಜಿಸುತ್ತದೆ. ನೀರಿನ ಬಿಸಿಯನ್ನು ಕಡಿಮೆ ಮಾಡಲು ನಮ್ಮ ದೇಹ ಶ್ರಮಿಸುತ್ತದೆ, ಇದರಿಂದ ಚಯಾಪಚಯ ವ್ಯವಸ್ಥೆ ಉತ್ತಮಗೊಳ್ಳುತ್ತದೆ. ನಿಮ್ಮ ದೇಹ ಹೆಚ್ಚು ಆಹಾರವನ್ನು ಬೇಡುತ್ತದೆ.

ಜೀರ್ಣಕ್ರಿಯೆಗೂ ಬಿಸಿನೀರು ಸೇವನೆ ಸಹಕಾರಿ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಕುಡಿದ್ರೆ ನಿಮ್ಮ ಕಿಡ್ನಿ ಮತ್ತು ಲಿವರ್ ಕಾರ್ಯಾಚರಣೆ ಉತ್ತಮಗೊಳ್ಳುತ್ತದೆ. ಇದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ಗಂಟಲು ಕೆರೆತ, ಶೀತ ಇವೆಲ್ಲದರಿಂದ್ಲೂ ಪಾರಾಗಬಹುದು. ಶೀತವಾದಾಗ ಕೂಡ ಬಿಸಿನೀರನ್ನೇ ಕುಡಿಯುವುದು ಉತ್ತಮ.

ಮುಟ್ಟಿನ ಸೆಳೆತ ಮತ್ತು ನೋವಿನಿಂದ್ಲೂ ಬಿಸಿನೀರು ಪರಿಹಾರ ಒದಗಿಸುತ್ತದೆ. ಹೊಟ್ಟೆನೋವು ಬಂದಾಗ ಬಿಸಿನೀರಿನ ಬ್ಯಾಗ್ ಅನ್ನು ಹೊಟ್ಟೆಮೇಲಿಟ್ಟುಕೊಂಡರೆ ರಿಲೀಫ್ ಸಿಗುತ್ತದೆ. ಬಿಸಿನೀರನ್ನು ಕುಡಿಯುವದರಿಂದ್ಲೂ ನೋವು ಕಡಿಮೆಯಾಗುತ್ತದೆ. ಬೇಗ ವೃದ್ಧಾಪ್ಯ ನಿಮ್ಮನ್ನು ಆವರಿಸಿಕೊಳ್ಳದಂತೆ ಬಿಸಿನೀರು ತಡೆಯುತ್ತದೆ. ಬಿಸಿನೀರು ದೇಹದಿಂದ ಟಾಕ್ಸಿನ್ ಗಳನ್ನು ಹೊರಹಾಕುವುದರಿಂದ ನಿಮ್ಮ ಚರ್ಮ ಬೇಗನೆ ಸುಕ್ಕಾಗುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…