ಆರೋಗ್ಯ

ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

2238

ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

ಬೊಜ್ಜು ನಿಯಂತ್ರಿಸುತ್ತದೆ :-

ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.

ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ.

ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12  ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.

ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.

ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.

ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

ಈ‌ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದುಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು.

ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

    2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ರಾಶಿಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….

  • ಉದ್ಯೋಗ

    ಡಿಆರ್‌ಡಿಒ ನೇಮಕಾತಿ 2020-21:

    ಚಂಡೀಗ .ದಲ್ಲಿ ಡಿಆರ್‌ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್‌ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್‌ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್‌ಗಾಗಿ ಡಿಆರ್‌ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್‌ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.

  • ಸಿನಿಮಾ

    ಸ್ವಾತಂತ್ರ್ಯ ಬಂದ ನಂತರ ಮೊದಲ ಉಗ್ರ ಹಿಂದೂ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ನಟ ಕಮಲ್ ಹಾಸನ್..!

    ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…

  • ವಿಚಿತ್ರ ಆದರೂ ಸತ್ಯ

    ಈ 22 ವರ್ಷದ ಮಗಳು 53 ವರ್ಷದ ವಿಧವೆ ತಾಯಿಗೆ ಮತ್ತೆ ಮದುವೆ ಮಾಡಿಸಿದಳು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.