News

“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಆರೋಗ್ಯ

ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

2246

ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

ಬೊಜ್ಜು ನಿಯಂತ್ರಿಸುತ್ತದೆ :-

ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.

ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ.

ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12  ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.

ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.

ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.

ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

ಈ‌ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದುಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು.

ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…

  • ಜೀವನಶೈಲಿ

    ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

    ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…

  • ಸುದ್ದಿ

    ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

    ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…

  • ಸುದ್ದಿ

    ಆನೆಮರಿ ಮಗುವಿನಂತೆ ಬಾಟಲಿ ಹಿಡಿದು ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

    ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…

  • ಸುದ್ದಿ

    ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

    ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….

  • ಉಪಯುಕ್ತ ಮಾಹಿತಿ

    ನಿಮ್ಮ ಉಡುದಾರದ ಬಗ್ಗೆ ನಿಮಗೇ ಗೊತ್ತೇ ಇಲ್ದೇ ಇರೋ ಮಾಹಿತಿ.!ತಿಳಿಯಲು ಮುಂದೆ ಓದಿ ಯಾರ್ ಕಟ್ಟಿಲ್ವೋ, ಅವ್ರಿಗೆ ಶೇರ್ ಮಾಡ್ರಪ್ಪೋ…

    ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…