ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
ಬೊಜ್ಜು ನಿಯಂತ್ರಿಸುತ್ತದೆ :-
ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.
ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.
ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ.
ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12 ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.
ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.
ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.
ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.
ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದುಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು.
ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…
ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…