ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
ಬೊಜ್ಜು ನಿಯಂತ್ರಿಸುತ್ತದೆ :-
ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.
ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.
ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ.
ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12 ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.
ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.
ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.
ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.
ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದುಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು.
ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…