News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

2252

ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

ಬೊಜ್ಜು ನಿಯಂತ್ರಿಸುತ್ತದೆ :-

ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.

ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ.

ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12  ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.

ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.

ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.

ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

ಈ‌ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದುಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು.

ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ಉಪಯುಕ್ತ ಮಾಹಿತಿ

    ನೀವು ರಸ್ತೆ ಪಕ್ಕದ ಈ ಕಲ್ಲುಗಳನ್ನು ದಿನಾಲು ನೋಡುತ್ತೀರಿ..!ಆದ್ರೆ ಆ ಕಲ್ಲುಗಳ ಬಣ್ಣಗಳು ಹೇಳುವ ಮಾಹಿತಿ ನಿಮ್ಗೆ ಗೊತ್ತೇ ಇರಲ್ಲ…ತಿಳಿಯಲು ಈ ಲೇಖನ ಓದಿ…

    ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.

  • ಸಿನಿಮಾ

    ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

    ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

  • Sports, ಕ್ರೀಡೆ

    ಕ್ರಿಕೆಟ್ ನಲ್ಲಿ ಹೊಸ ನಿಯಮ ಜಾರಿಗೆ ನಿಮಗೋತ್ತಾ

    ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್‌ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್‌ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಚೆಂಡನ್ನು ಇನ್ನಿಂಗ್ಸ್‌ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…

    Loading

  • ಮನರಂಜನೆ

    ಹಳ್ಳಿ ಹೈದ ಹನುಮಂತನಿಗೆ ಹೊಸ ವರ್ಷಕ್ಕೆ ಸಿಕ್ತು ಬಂಪರ್ ಆಫರ್..!

    ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…