ಆರೋಗ್ಯ, ಉಪಯುಕ್ತ ಮಾಹಿತಿ

ಹೊಟ್ಟೆ ತೊಳಸಿಂದಂತೆ ಆಗುವುದು, ವಾಂತಿಯಂತಹ ಕಾಯಿಲೆಗಳಿಗೆ ತಕ್ಷಣದ ಪರಿಹಾರ…

175

ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು…

1. ದೀರ್ಘವಾಗಿ ಉಸಿರಾಡುವುದು.

ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು ) ದೇಹದೊಳಗೆ ತೆಗೆದುಕೊಳ್ಳಬೇಕು. ನಂತರ ನಿಧಾನವಾಗಿ ಉಸಿರನ್ನು ಬಿಡಬೇಕು. ಹೀಗೆ ಸ್ವಲ್ಪ ಸಮಯದವರೆಗೂ ನೀವು ಮಾಡಬೇಕು. ಇದರಿಂದ ದೇಹಕ್ಕೆ ಆಮ್ಲಜನಕ ಪೂರೈಕೆಯಾಗುತ್ತದೆ. ಮತ್ತು ಶ್ವಾಶಕೋಶಕ್ಕೆ ಒಳ್ಳೆಯ ವ್ಯಾಯಾಮ ವಾಗುತ್ತದೆ ಮತ್ತು ಅಲ್ಲಿ ಏನಾದರೂ ವಿಷಮಯ ಅಂಶವಿದ್ದರೆ ಹೊರಗೆ ಬರುತ್ತದೆ.

2. ಬಿಸಿ ನೀರು ನೀವು ಬಿಸಿ ನೀರು ಕುಡಿಯಿರಿ ಈ ರೀತಿಯ ಸಮಸ್ಯೆಗಳಿಗೆ ಇದು ಒಂದು ಪರಿಹಾರವಾಗಿದೆ.ಹೀಗೆ ಮಾಡುವುದರಿಂದ ಸ್ವಲ್ಪ ಆರಾಮು ದೊರೆಯುತ್ತದೆ.

3. ಹಣ್ಣಿನ ರಸ ವಾಂತಿ ಹೊಟ್ಟೆಯಲ್ಲಿ ತೊಳಸಿದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ಸಾಮಾನ್ಯ ಊಟ ಸೇರುವುದಿಲ್ಲ. ಅದಕ್ಕಾಗಿ ಎಳನೀರು, ಕಿತ್ತಳೆರಸ ಮುಂತಾದ ಜ್ಯೂಸ್ ಸೇವಿಸಿ. ಮತ್ತು ನೀರನ್ನು ಹೆಚ್ಚಾಗಿ ಸೇವಿಸಿ. ಇದರಿಂದ ಡಿ ಹೈಡ್ರೇಷನ್ ಆಗದಂತೆ ತಡೆಯಬಹುದು.

4. ನಿಂಬೆ ಹಣ್ಣಿನ ವಾಸನೆ ಸೇವಿಸಿ. ವಾಂತಿ ಹೊಟ್ಟೆಯಲ್ಲಿ ತೊಳಸಿದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನಿಂಬೆ ಹಣ್ಣಿನ ಸುವಾಸನೆಯನ್ನು ಸೇವಿಸುವುದರಿಂದ ಈ ಸಮಸ್ಯೆ ಕಡಿಮೆಯಾಗುತ್ತದೆ.

5. ಹಸಿ ಶುಂಠಿ   ಶುಂಠಿ ಕೂಡ ವಾಂತಿ ಹೊಟ್ಟೆಯಲ್ಲಿ ತೊಳಸಿದಂತೆ ಆಗುವುದು ಈ ರೀತಿಯ ಸಮಸ್ಯೆಗಳಿಗೆ ರಾಮಬಾಣ. ಹಸಿ ಶುಂಠಿ ಚೂರನ್ನು ಈ ಸಮಯದಲ್ಲಿ ಸೇವಿಸಿ. ಇಲ್ಲವೇ ಬಿಸಿ ನೀರಿಗೆ ಜೇನು ತುಪ್ಪ ಶುಂಠಿ ಬೆರಸಿ ಸೇವಿಸಿ.

ಈ ಸಮಸ್ಯೆಗೆ ಇನ್ನು ಮುಂತಾದ ಉಪಾಯಗಳಿವೆ. ವೈದ್ಯರ ಹೋಗುವ ಮೊದಲು ನಿಮಗೇನಾದರೂ ತುರ್ತಿನ ಸಮಯದಲ್ಲಿ ಈ ಮೇಲಿನ ಉಪಾಯಗಳನ್ನು ಅನುಸರಿಸಿ ಸಮಸ್ಯೆ ಇಂದ ಪಾರಾಗಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊರಬಿತ್ತು ರಾಮ ಸೇತುವಿನ ನಿಗೂಡ ರಹಸ್ಯ..!ಅಮೇರಿಕಾದ ನಾಸಾ ವಿಜ್ಞಾನಿಗಳು ಹೇಳಿದ ಸತ್ಯ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • ಸುದ್ದಿ

    ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

    ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…

  • ರೆಸಿಪಿ

    ಚಳಿಗಾಲಕ್ಕೆ ಬಿಸಿ ಬಿಸಿ ಹಳ್ಳಿ ಶೈಲಿಯ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಮಾಡುವ ವಿಧಾನ ನೋಡಿ…

    ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…

  • fact check

    ವಿಧಾನಸಭೆ ಚುನಾವಣೆ 2023:ಈ ವೇಳಾಪಟ್ಟಿ ನಿಜವೇ?

    ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…

  • ಸುದ್ದಿ

    16ರ ಬಾಲಕಿಗೆ ಬಾಲ್ಯ ವಿವಾಹ ಸಂಬ್ರಮ – ಮದುಮಗ ಸೇರಿದಂತೆ 6 ಮಂದಿ ಅರೆಸ್ಟ್……!

    ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…