ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು…
1. ದೀರ್ಘವಾಗಿ ಉಸಿರಾಡುವುದು.
ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು ) ದೇಹದೊಳಗೆ ತೆಗೆದುಕೊಳ್ಳಬೇಕು. ನಂತರ ನಿಧಾನವಾಗಿ ಉಸಿರನ್ನು ಬಿಡಬೇಕು. ಹೀಗೆ ಸ್ವಲ್ಪ ಸಮಯದವರೆಗೂ ನೀವು ಮಾಡಬೇಕು. ಇದರಿಂದ ದೇಹಕ್ಕೆ ಆಮ್ಲಜನಕ ಪೂರೈಕೆಯಾಗುತ್ತದೆ. ಮತ್ತು ಶ್ವಾಶಕೋಶಕ್ಕೆ ಒಳ್ಳೆಯ ವ್ಯಾಯಾಮ ವಾಗುತ್ತದೆ ಮತ್ತು ಅಲ್ಲಿ ಏನಾದರೂ ವಿಷಮಯ ಅಂಶವಿದ್ದರೆ ಹೊರಗೆ ಬರುತ್ತದೆ.
2. ಬಿಸಿ ನೀರು ನೀವು ಬಿಸಿ ನೀರು ಕುಡಿಯಿರಿ ಈ ರೀತಿಯ ಸಮಸ್ಯೆಗಳಿಗೆ ಇದು ಒಂದು ಪರಿಹಾರವಾಗಿದೆ.ಹೀಗೆ ಮಾಡುವುದರಿಂದ ಸ್ವಲ್ಪ ಆರಾಮು ದೊರೆಯುತ್ತದೆ.
3. ಹಣ್ಣಿನ ರಸ ವಾಂತಿ ಹೊಟ್ಟೆಯಲ್ಲಿ ತೊಳಸಿದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ಸಾಮಾನ್ಯ ಊಟ ಸೇರುವುದಿಲ್ಲ. ಅದಕ್ಕಾಗಿ ಎಳನೀರು, ಕಿತ್ತಳೆರಸ ಮುಂತಾದ ಜ್ಯೂಸ್ ಸೇವಿಸಿ. ಮತ್ತು ನೀರನ್ನು ಹೆಚ್ಚಾಗಿ ಸೇವಿಸಿ. ಇದರಿಂದ ಡಿ ಹೈಡ್ರೇಷನ್ ಆಗದಂತೆ ತಡೆಯಬಹುದು.
4. ನಿಂಬೆ ಹಣ್ಣಿನ ವಾಸನೆ ಸೇವಿಸಿ. ವಾಂತಿ ಹೊಟ್ಟೆಯಲ್ಲಿ ತೊಳಸಿದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನಿಂಬೆ ಹಣ್ಣಿನ ಸುವಾಸನೆಯನ್ನು ಸೇವಿಸುವುದರಿಂದ ಈ ಸಮಸ್ಯೆ ಕಡಿಮೆಯಾಗುತ್ತದೆ.
5. ಹಸಿ ಶುಂಠಿ ಶುಂಠಿ ಕೂಡ ವಾಂತಿ ಹೊಟ್ಟೆಯಲ್ಲಿ ತೊಳಸಿದಂತೆ ಆಗುವುದು ಈ ರೀತಿಯ ಸಮಸ್ಯೆಗಳಿಗೆ ರಾಮಬಾಣ. ಹಸಿ ಶುಂಠಿ ಚೂರನ್ನು ಈ ಸಮಯದಲ್ಲಿ ಸೇವಿಸಿ. ಇಲ್ಲವೇ ಬಿಸಿ ನೀರಿಗೆ ಜೇನು ತುಪ್ಪ ಶುಂಠಿ ಬೆರಸಿ ಸೇವಿಸಿ.
ಈ ಸಮಸ್ಯೆಗೆ ಇನ್ನು ಮುಂತಾದ ಉಪಾಯಗಳಿವೆ. ವೈದ್ಯರ ಹೋಗುವ ಮೊದಲು ನಿಮಗೇನಾದರೂ ತುರ್ತಿನ ಸಮಯದಲ್ಲಿ ಈ ಮೇಲಿನ ಉಪಾಯಗಳನ್ನು ಅನುಸರಿಸಿ ಸಮಸ್ಯೆ ಇಂದ ಪಾರಾಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಆನ್ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್ಮಿ ನೋಟ್ 4 ಸ್ಮಾರ್ಟ್ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….