ಆರೋಗ್ಯ, ಉಪಯುಕ್ತ ಮಾಹಿತಿ

ಕಡಲೆ ಕಾಯಿಯಲ್ಲಿದೆ ಈ 6 ಅದ್ಭುತ ಆರೋಗ್ಯದ ಗುಟ್ಟುಗಳು..!

259

ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ.

ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ..

*ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ.

*ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ ಜೀವನ ಉತ್ತಮವಾಗಿರುತ್ತದೆ.

*ಗರ್ಭದಲ್ಲಿ ಬೆಳೆಯುತ್ತಿರುವ ಮಗುವಿನ ಬೆಳವಣಿಗೆಗೆ ಇದು ಸಹಕಾರಿಯಾಗಿರುವುದರಿಂದ ಗರ್ಭಿಣಿಯರಿಗೆ ನೆಲಗಡಲೆ ಬಹಳ ಒಳ್ಳೆಯದು.

*ನೆಲಗಡಲೆಯಲ್ಲಿ ಒಮೆಗಾ -6 ಕೊಬ್ಬಿನಂಶವಿರುವುದರಿಂದ ಚರ್ಮದ ಕಾಂತಿಗೆ ತುಂಬಾ ಒಳ್ಳೆಯದು

*ಹೃದಯ ಖಾಯಿಲೆಗಳು ನಿಮ್ಮ ಬಳಿ ಬಾರದಿರಲು, ವಾರದಲ್ಲಿ ಐದು ದಿನ ನೀವು ಕಡಲೆ ಕಾಯಿ ಸೇವಿಸಿ.

*ಪ್ರತೀ ದಿನ ನೆಲಗಡಲೆ ತಿನ್ನುವುದರಿಂದ ರಕ್ತದ ಸಮಸ್ಯೆ ಎದುರಾಗುವುದಿಲ್ಲ.ಹಾಗಾಗಿ ರಕ್ತ ಹೀನತೆ ಇರುವವರು ಅವಶ್ಯವಾಗಿ ಕಡಲೆ ಕಾಯಿ ಸೇವನೆ ಮಾಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…

  • ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…

  • ಕಾನೂನು, ದೇವರು-ಧರ್ಮ

    ಈ ಹಂತಕ ಮೂಗನಂತೆ ನಟಿಸಿ ಕೊನೆಗು ಆಗಿದ್ದೇನೆ ಗೂತ್ತಾ..?ತಿಳಿಯಲು ಈ ಲೇಖನ ಓದಿ..

    ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • ಸುದ್ದಿ

    ದರ್ಶನ್ ಸ್ನೇಹಿತ ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ನಿಧನ…

    ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್‍ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…