News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

59

ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ.

ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು. 

ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.

ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.

ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.

1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.

ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು. ಅಯೋಡಿನ್ ಇಲ್ಲದಿದ್ದರೆ ಬದುಕೇ ಅಯೋಮಯ!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊನೆಗೂ ಐಟಿ ಉದ್ಯೋಗಿಗಳಿಗೆ ಎದುರಾದ ಸಂಕಷ್ಟ..! ಯಾಕೆ ಗೊತ್ತಾ?

    ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್​ಆರ್​ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್​ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ಸುದ್ದಿ

    ನಮ್ಗೆ ಪ್ರಚಾರ ನಿಲ್ಲಿಸುವಂತೆ ಹೇಳುತ್ತಾರೆ..ಅವರಿಗೆ ಅವಧಿ ಮೀರಿದ್ರೂ ಪ್ರಚಾರ ಮಾಡಲು ಅವಕಾಶ ಕೊಡುತ್ತಾರೆ ಎಂದು ದೂರು ಕೊಟ್ಟ ಸುಮಲತಾ…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…