News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

61

ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ.

ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು. 

ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.

ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.

ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.

1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.

ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು. ಅಯೋಡಿನ್ ಇಲ್ಲದಿದ್ದರೆ ಬದುಕೇ ಅಯೋಮಯ!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಸುದ್ದಿ

    ಶೀಘ್ರದಲ್ಲೆ ‘ಆಯುಷ್ಮಾನ್ ಭವ’ ರಿಲೀಸ್;ಶಿವಣ್ಣ ಅಭಿಮಾನಿಗಳಿಗೆ ಶುಭ ಸುದ್ದಿ..!

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…